ಬ್ರೇಕಿಂಗ್ ನ್ಯೂಸ್
14-01-21 11:59 am Mangalore Correspondent ಕರಾವಳಿ
ಬೆಳ್ತಂಗಡಿ, ಜ.14 : ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಕ್ಷೇತ್ರದ ವತಿಯಿಂದ 25 ಲಕ್ಷ ರೂ. ನಿಧಿ ಸಮರ್ಪಿಸಲಾಗುವುದು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಧರ್ಮಸ್ಥಳದಲ್ಲಿ ಹಮ್ಮಿಕೊಂಡ ಶ್ರೀರಾಮ ಮಂದಿರ ನಿಧಿ ಸರ್ಮಪಣಾ ಅಭಿಯಾನದ ಹಿನ್ನೆಲೆಯಲ್ಲಿ ಮೊತ್ತದ ಘೋಷಣೆ ಮಾಡಿದ್ದಾರೆ.

ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಾನದಲ್ಲಿ ರಾಮನಾಮ ಸ್ಮರಣೆಯಾಗುತ್ತಿರುವುದು ಯಥಾಯೋಗ್ಯವಾಗಿದೆ. ಎಲ್ಲರ ದೃಷ್ಟಿ ರಾಮ ಜನ್ಮಭೂಮಿ ಮೇಲಿದೆ. ಹಲವು ವರ್ಷಗಳ ವ್ಯಾಜ್ಯ ಇತ್ಯರ್ಥಗೊಂಡು ಸಂಶಯ, ಸಂದೇಹವಿಲ್ಲದೆ ಈ ಬಾರಿ ರಾಮಮಂದಿರ ನಿರ್ಮಾಣವಾಗಲಿದೆ.
ಆದರೆ, ಕಾರ್ಪೋರೇಟ್ ಮಂದಿರವಾಗದೆ, ಜನತಾ ಮಂದಿರ ಆಗಬೇಕು ಎಂಬ ಉದ್ದೇಶದಿಂದ ಎಲ್ಲರಿಂದ ದೇಣಿಗೆ ಸ್ವೀಕಾರ ಮಾಡುತ್ತಿರುವುದು ಉತ್ತಮ ನಿರ್ಧಾರವಾಗಿದೆ ಎಂದು ಹೆಗ್ಗಡೆ ತಿಳಿಸಿದ್ದಾರೆ.
The Dhatmasthala temple trust has donated Rs 25 Lakhs for the construction of Ram Mandir Temple in Ayodhya
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm