ಬ್ರೇಕಿಂಗ್ ನ್ಯೂಸ್
15-01-21 10:33 am Mangalore Correspondent ಕರಾವಳಿ
ಉಳ್ಳಾಲ, ಜ.15: ಉಳ್ಳಾಲದ ಬಂಡಿಕೊಟ್ಯದಲ್ಲಿ ಕಾಲೇಜು ಮತ್ತು ಹೈಸ್ಕೂಲ್ ತೆರಳುವ ವಿದ್ಯಾರ್ಥಿನಿಯರನ್ನು ಟಾರ್ಗೆಟ್ ಮಾಡಿ ಚುಡಾಯಿಸುತ್ತಾ ಕಿರುಕುಳ ನೀಡುತ್ತಿದ್ದ ಅಪ್ರಾಪ್ತನನ್ನು ಸ್ಥಳೀಯರು ಹಿಡಿದು ಧರ್ಮದೇಟು ನೀಡಿ ಉಳ್ಳಾಲ ಪೊಲೀಸ್ ಠಾಣೆಗೆ ನೀಡಿದ್ದಾರೆ.
ತೊಕ್ಕೊಟ್ಟು ಅಲೇಕಳದ ನಿವಾಸಿ 16 ವರ್ಷದ ಅಲ್ಪಸಂಖ್ಯಾತ ವರ್ಗದ ಅಪ್ರಾಪ್ತ ಹುಡುಗ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಾತ. ಕಳೆದ ಹಲವು ದಿನಗಳಿಂದ ಈತ ಬಂಡಿಕೊಟ್ಯದಲ್ಲಿ ಬೆಳಗ್ಗಿನ ಹೊತ್ತಲ್ಲಿ ಸ್ಕೂಟರಲ್ಲಿ ಸಂಚರಿಸುತ್ತಾ ದಾರಿಯಲ್ಲಿ ಹೋಗುವ ಕಾಲೇಜು, ಹೈಸ್ಕೂಲ್ ವಿದ್ಯಾರ್ಥಿನಿಯರ ಎದೆ ಮತ್ತು ಹಿಂಬಾಗವನ್ನು ಮುಟ್ಟಿ ಪರಾರಿಯಾಗುತ್ತಿದ್ದ ಎನ್ನಲಾಗಿದೆ. ಈತನ ಕಿರುಕುಳಕ್ಕೆ ಬೇಸತ್ತ ಯುವತಿಯರು ಹೆದರಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು. ಈ ಬಗ್ಗೆ ಸ್ಥಳೀಯರು ಉಳ್ಳಾಲ ಠಾಣೆಗೆ ಮೌಖಿಕ ದೂರನ್ನೂ ನೀಡಿದ್ದರು. ಆದರೆ, ಹುಡುಗ ಮಾತ್ರ ತನ್ನ ಚಾಳಿ ಬಿಟ್ಟಿರಲಿಲ್ಲ.



ಇಂದು ಬೆಳಗ್ಗೆ ಬಂಡಿಕೊಟ್ಯದ ಅಯ್ಯಪ್ಪ ಸ್ವಾಮಿ ಮಂದಿರದ ಬಳಿ ಕಾಮುಕ ಅಪ್ರಾಪ್ತ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಸ್ಥಳೀಯರು ಹಿಡಿದು ಉಪಚರಿಸಿ ಬಳಿಕ ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಆರೋಪಿಯನ್ನು ಪೊಲೀಸರು ವಿಚಾರಿಸಿದ್ದು ಈ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.
A Minor Youth was thrashed by Public at Ullal for Misbehaving with hostel girls every day by touching their privates and running away. The Ullal police have taken the minor into custody.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm