ಬ್ರೇಕಿಂಗ್ ನ್ಯೂಸ್
15-01-21 10:33 am Mangalore Correspondent ಕರಾವಳಿ
ಉಳ್ಳಾಲ, ಜ.15: ಉಳ್ಳಾಲದ ಬಂಡಿಕೊಟ್ಯದಲ್ಲಿ ಕಾಲೇಜು ಮತ್ತು ಹೈಸ್ಕೂಲ್ ತೆರಳುವ ವಿದ್ಯಾರ್ಥಿನಿಯರನ್ನು ಟಾರ್ಗೆಟ್ ಮಾಡಿ ಚುಡಾಯಿಸುತ್ತಾ ಕಿರುಕುಳ ನೀಡುತ್ತಿದ್ದ ಅಪ್ರಾಪ್ತನನ್ನು ಸ್ಥಳೀಯರು ಹಿಡಿದು ಧರ್ಮದೇಟು ನೀಡಿ ಉಳ್ಳಾಲ ಪೊಲೀಸ್ ಠಾಣೆಗೆ ನೀಡಿದ್ದಾರೆ.
ತೊಕ್ಕೊಟ್ಟು ಅಲೇಕಳದ ನಿವಾಸಿ 16 ವರ್ಷದ ಅಲ್ಪಸಂಖ್ಯಾತ ವರ್ಗದ ಅಪ್ರಾಪ್ತ ಹುಡುಗ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಾತ. ಕಳೆದ ಹಲವು ದಿನಗಳಿಂದ ಈತ ಬಂಡಿಕೊಟ್ಯದಲ್ಲಿ ಬೆಳಗ್ಗಿನ ಹೊತ್ತಲ್ಲಿ ಸ್ಕೂಟರಲ್ಲಿ ಸಂಚರಿಸುತ್ತಾ ದಾರಿಯಲ್ಲಿ ಹೋಗುವ ಕಾಲೇಜು, ಹೈಸ್ಕೂಲ್ ವಿದ್ಯಾರ್ಥಿನಿಯರ ಎದೆ ಮತ್ತು ಹಿಂಬಾಗವನ್ನು ಮುಟ್ಟಿ ಪರಾರಿಯಾಗುತ್ತಿದ್ದ ಎನ್ನಲಾಗಿದೆ. ಈತನ ಕಿರುಕುಳಕ್ಕೆ ಬೇಸತ್ತ ಯುವತಿಯರು ಹೆದರಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು. ಈ ಬಗ್ಗೆ ಸ್ಥಳೀಯರು ಉಳ್ಳಾಲ ಠಾಣೆಗೆ ಮೌಖಿಕ ದೂರನ್ನೂ ನೀಡಿದ್ದರು. ಆದರೆ, ಹುಡುಗ ಮಾತ್ರ ತನ್ನ ಚಾಳಿ ಬಿಟ್ಟಿರಲಿಲ್ಲ.



ಇಂದು ಬೆಳಗ್ಗೆ ಬಂಡಿಕೊಟ್ಯದ ಅಯ್ಯಪ್ಪ ಸ್ವಾಮಿ ಮಂದಿರದ ಬಳಿ ಕಾಮುಕ ಅಪ್ರಾಪ್ತ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಸ್ಥಳೀಯರು ಹಿಡಿದು ಉಪಚರಿಸಿ ಬಳಿಕ ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಆರೋಪಿಯನ್ನು ಪೊಲೀಸರು ವಿಚಾರಿಸಿದ್ದು ಈ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.
A Minor Youth was thrashed by Public at Ullal for Misbehaving with hostel girls every day by touching their privates and running away. The Ullal police have taken the minor into custody.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm