ಬ್ರೇಕಿಂಗ್ ನ್ಯೂಸ್
15-01-21 10:33 am Mangalore Correspondent ಕರಾವಳಿ
ಉಳ್ಳಾಲ, ಜ.15: ಉಳ್ಳಾಲದ ಬಂಡಿಕೊಟ್ಯದಲ್ಲಿ ಕಾಲೇಜು ಮತ್ತು ಹೈಸ್ಕೂಲ್ ತೆರಳುವ ವಿದ್ಯಾರ್ಥಿನಿಯರನ್ನು ಟಾರ್ಗೆಟ್ ಮಾಡಿ ಚುಡಾಯಿಸುತ್ತಾ ಕಿರುಕುಳ ನೀಡುತ್ತಿದ್ದ ಅಪ್ರಾಪ್ತನನ್ನು ಸ್ಥಳೀಯರು ಹಿಡಿದು ಧರ್ಮದೇಟು ನೀಡಿ ಉಳ್ಳಾಲ ಪೊಲೀಸ್ ಠಾಣೆಗೆ ನೀಡಿದ್ದಾರೆ.
ತೊಕ್ಕೊಟ್ಟು ಅಲೇಕಳದ ನಿವಾಸಿ 16 ವರ್ಷದ ಅಲ್ಪಸಂಖ್ಯಾತ ವರ್ಗದ ಅಪ್ರಾಪ್ತ ಹುಡುಗ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಾತ. ಕಳೆದ ಹಲವು ದಿನಗಳಿಂದ ಈತ ಬಂಡಿಕೊಟ್ಯದಲ್ಲಿ ಬೆಳಗ್ಗಿನ ಹೊತ್ತಲ್ಲಿ ಸ್ಕೂಟರಲ್ಲಿ ಸಂಚರಿಸುತ್ತಾ ದಾರಿಯಲ್ಲಿ ಹೋಗುವ ಕಾಲೇಜು, ಹೈಸ್ಕೂಲ್ ವಿದ್ಯಾರ್ಥಿನಿಯರ ಎದೆ ಮತ್ತು ಹಿಂಬಾಗವನ್ನು ಮುಟ್ಟಿ ಪರಾರಿಯಾಗುತ್ತಿದ್ದ ಎನ್ನಲಾಗಿದೆ. ಈತನ ಕಿರುಕುಳಕ್ಕೆ ಬೇಸತ್ತ ಯುವತಿಯರು ಹೆದರಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು. ಈ ಬಗ್ಗೆ ಸ್ಥಳೀಯರು ಉಳ್ಳಾಲ ಠಾಣೆಗೆ ಮೌಖಿಕ ದೂರನ್ನೂ ನೀಡಿದ್ದರು. ಆದರೆ, ಹುಡುಗ ಮಾತ್ರ ತನ್ನ ಚಾಳಿ ಬಿಟ್ಟಿರಲಿಲ್ಲ.



ಇಂದು ಬೆಳಗ್ಗೆ ಬಂಡಿಕೊಟ್ಯದ ಅಯ್ಯಪ್ಪ ಸ್ವಾಮಿ ಮಂದಿರದ ಬಳಿ ಕಾಮುಕ ಅಪ್ರಾಪ್ತ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಸ್ಥಳೀಯರು ಹಿಡಿದು ಉಪಚರಿಸಿ ಬಳಿಕ ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಆರೋಪಿಯನ್ನು ಪೊಲೀಸರು ವಿಚಾರಿಸಿದ್ದು ಈ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.
A Minor Youth was thrashed by Public at Ullal for Misbehaving with hostel girls every day by touching their privates and running away. The Ullal police have taken the minor into custody.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm