ಬ್ರೇಕಿಂಗ್ ನ್ಯೂಸ್
15-01-21 10:55 am Mangalore Correspondent ಕರಾವಳಿ
ಮಂಗಳೂರು, ಜ.15: ಶಾರ್ಜಾದಿಂದ ಭಾರತಕ್ಕೆ ಅಕ್ರಮವಾಗಿ ಭಾರೀ ಪ್ರಮಾಣದಲ್ಲಿ ಚಿನ್ನ ತರುತ್ತಿದ್ದ ಮತ್ತಿಬ್ಬರು ಖದೀಮರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿ ಬಂಧಿಸಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಮೇಲ್ಪರಂಬ ನಿವಾಸಿ ಫೈಸಲ್ ತೊಟ್ಟಿ(37), ಮೊಹಮ್ಮದ್ ಸುಹೈಬ್ (31) ಬಂಧಿತರು. ಇವರು ತಮ್ಮ ಒಳ ಉಡುಪಿನ ಒಳಗೆ ರಹಸ್ಯವಾಗಿ ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ, ತರುತ್ತಿದ್ದರು. ಪ್ರಯಾಣಿಕರ ತಪಾಸಣೆ ಸಂದರ್ಭದಲ್ಲಿ ಸಂಶಯ ಕಂಡುಬಂದು ಆರೋಪಿಗಳನ್ನು ಪ್ಯಾಂಟ್, ಶರ್ಟ್ ಬಿಚ್ಚಿಸಿ ತನಿಖೆಗೆ ಒಳಪಡಿಸಿದಾಗ, ಚಿನ್ನದ ಅಂಶ ಪತ್ತೆಯಾಗಿದೆ. ಇಬ್ಬರ ಬಳಿ 24 ಕ್ಯಾರೆಟ್ ಮೌಲ್ಯದ 2 ಕೇಜಿ 154 ಗ್ರಾಮ್ ಚಿನ್ನ ಸಿಕ್ಕಿದ್ದು , ಇದರ ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆ ಒಂದು ಕೋಟಿ 9 ಲಕ್ಷ ಆಗುತ್ತದೆ ಎಂದು ಕಸ್ಟಮ್ಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಆರೋಪಿಗಳು ಜ.14ರಂದು ಸಂಜೆ ಶಾರ್ಜಾದಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.
ಮಂಗಳೂರು ಕಸ್ಟಮ್ಸ್ ವಿಭಾಗದ ಉಪಾಯುಕ್ತ ಪ್ರವೀಣ್ ಖಂಡಿ, ಎಸ್ಪಿಗಳಾದ ಶ್ರೀಕಾಂತ್, ರಂಜನ್ ಬೆಹ್ರಾ, ನವೀನ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಕಸ್ಟಮ್ಸ್ ಆಯುಕ್ತರಾದ ಇಮಾಮುದ್ದೀನ್ ಅಹ್ಮದ್, ಜಂಟಿ ಆಯುಕ್ತ ಜೋನ್ಸ್ ಜಾರ್ಜ್, ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Gold worth Rs 1.9 Crore seized at Mangalore International Airport by a passenger who arrived from Dubai. He was smuggling the gold by hiding it inside his innewear.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm