ಬ್ರೇಕಿಂಗ್ ನ್ಯೂಸ್
15-01-21 04:25 pm Mangalore Correspondent ಕರಾವಳಿ
ಉಳ್ಳಾಲ, ಜ.15: ಬೆಂಗಳೂರಿನಿಂದ ಮಂಗಳೂರಿನ ಉಳ್ಳಾಲ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಆಗಮಿಸಿದ್ದ ಪ್ರವಾಸಿಗರ ಕಾರು ಚಾಲಕನಾಗಿದ್ದ ಯುವಕ ಸಮುದ್ರಕ್ಕಿಳಿದ ಸಾವನ್ನಪ್ಪಿದ ಘಟನೆ ನಡೆದಿದೆ.
ಸಾವನ್ನಪ್ಪಿದ ವ್ಯಕ್ತಿಯನ್ನು ಬೆಂಗಳೂರು ಮೂಲದ ನಿವಾಸಿ ನಾಗರಾಜ್ (31) ಎಂದು ಗುರುತಿಸಲಾಗಿದೆ. ನಾಗರಾಜ್ ಕ್ಯಾಬ್ ಕಾರು ಚಾಲಕನಾಗಿದ್ದು, ಬೆಂಗಳೂರಿನ ಪ್ರವಾಸಿಗರನ್ನು ಇಂದು ಮಧ್ಯಾಹ್ನ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಕರೆದುಕೊಂಡು ಬಂದಿದ್ದರು. ಬಳಿಕ ಬೀಚ್ ನಲ್ಲಿ ನಾಗರಾಜ್ ಸಮುದ್ರಕ್ಕಿಳಿದು ನೀರಾಟವಾಡುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಕಾಲು ಜಾರಿ ಸಮುದ್ರ ಪಾಲಾಗಿದ್ದರು ಎನ್ನಲಾಗಿದೆ.
ಪ್ರವಾಸಿಗರ ಬೊಬ್ಬೆ ಕೇಳಿ ಅಲ್ಲಿದ್ದ ಯುವಕರು ಸಮುದ್ರಕ್ಕೆ ಧುಮುಕಿ ರಕ್ಷಿಸುವ ಪ್ರಯತ್ನ ಮಾಡಿದ್ದು ಆ ಹೊತ್ತಿಗೆ ನಾಗರಾಜ್ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಾಗರಾಜ್ ಪೋಷಕರ ಪಾಲಿಗೆ ಏಕೈಕ ಪುತ್ರನಾಗಿದ್ದರು. ಟ್ಯಾಕ್ಸಿ ಚಾಲಕನಾಗಿ ದುಡಿಯುತ್ತಿದ್ದ ಅವರ ಸಾವಿನಿಂದ ಕುಟುಂಬದ ಆಧಾರಸ್ತಂಭ ಕಳೆದುಕೊಂಡಿದೆ ಎಂದು ಜೊತೆಯಲ್ಲಿದ್ದ ಪ್ರವಾಸಿಗರು ತಿಳಿಸಿದ್ದಾರೆ.
A cab driver who had brought passengers from Bangalore drowned in the sea at Summer sand beach at Ullal. The deceased has been identified as Nagraj.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm