ಬ್ರೇಕಿಂಗ್ ನ್ಯೂಸ್
15-01-21 04:25 pm Mangalore Correspondent ಕರಾವಳಿ
ಉಳ್ಳಾಲ, ಜ.15: ಬೆಂಗಳೂರಿನಿಂದ ಮಂಗಳೂರಿನ ಉಳ್ಳಾಲ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಆಗಮಿಸಿದ್ದ ಪ್ರವಾಸಿಗರ ಕಾರು ಚಾಲಕನಾಗಿದ್ದ ಯುವಕ ಸಮುದ್ರಕ್ಕಿಳಿದ ಸಾವನ್ನಪ್ಪಿದ ಘಟನೆ ನಡೆದಿದೆ.
ಸಾವನ್ನಪ್ಪಿದ ವ್ಯಕ್ತಿಯನ್ನು ಬೆಂಗಳೂರು ಮೂಲದ ನಿವಾಸಿ ನಾಗರಾಜ್ (31) ಎಂದು ಗುರುತಿಸಲಾಗಿದೆ. ನಾಗರಾಜ್ ಕ್ಯಾಬ್ ಕಾರು ಚಾಲಕನಾಗಿದ್ದು, ಬೆಂಗಳೂರಿನ ಪ್ರವಾಸಿಗರನ್ನು ಇಂದು ಮಧ್ಯಾಹ್ನ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಕರೆದುಕೊಂಡು ಬಂದಿದ್ದರು. ಬಳಿಕ ಬೀಚ್ ನಲ್ಲಿ ನಾಗರಾಜ್ ಸಮುದ್ರಕ್ಕಿಳಿದು ನೀರಾಟವಾಡುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಕಾಲು ಜಾರಿ ಸಮುದ್ರ ಪಾಲಾಗಿದ್ದರು ಎನ್ನಲಾಗಿದೆ.


ಪ್ರವಾಸಿಗರ ಬೊಬ್ಬೆ ಕೇಳಿ ಅಲ್ಲಿದ್ದ ಯುವಕರು ಸಮುದ್ರಕ್ಕೆ ಧುಮುಕಿ ರಕ್ಷಿಸುವ ಪ್ರಯತ್ನ ಮಾಡಿದ್ದು ಆ ಹೊತ್ತಿಗೆ ನಾಗರಾಜ್ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಾಗರಾಜ್ ಪೋಷಕರ ಪಾಲಿಗೆ ಏಕೈಕ ಪುತ್ರನಾಗಿದ್ದರು. ಟ್ಯಾಕ್ಸಿ ಚಾಲಕನಾಗಿ ದುಡಿಯುತ್ತಿದ್ದ ಅವರ ಸಾವಿನಿಂದ ಕುಟುಂಬದ ಆಧಾರಸ್ತಂಭ ಕಳೆದುಕೊಂಡಿದೆ ಎಂದು ಜೊತೆಯಲ್ಲಿದ್ದ ಪ್ರವಾಸಿಗರು ತಿಳಿಸಿದ್ದಾರೆ.
A cab driver who had brought passengers from Bangalore drowned in the sea at Summer sand beach at Ullal. The deceased has been identified as Nagraj.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm