ಬ್ರೇಕಿಂಗ್ ನ್ಯೂಸ್
15-01-21 04:25 pm Mangalore Correspondent ಕರಾವಳಿ
ಉಳ್ಳಾಲ, ಜ.15: ಬೆಂಗಳೂರಿನಿಂದ ಮಂಗಳೂರಿನ ಉಳ್ಳಾಲ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಆಗಮಿಸಿದ್ದ ಪ್ರವಾಸಿಗರ ಕಾರು ಚಾಲಕನಾಗಿದ್ದ ಯುವಕ ಸಮುದ್ರಕ್ಕಿಳಿದ ಸಾವನ್ನಪ್ಪಿದ ಘಟನೆ ನಡೆದಿದೆ.
ಸಾವನ್ನಪ್ಪಿದ ವ್ಯಕ್ತಿಯನ್ನು ಬೆಂಗಳೂರು ಮೂಲದ ನಿವಾಸಿ ನಾಗರಾಜ್ (31) ಎಂದು ಗುರುತಿಸಲಾಗಿದೆ. ನಾಗರಾಜ್ ಕ್ಯಾಬ್ ಕಾರು ಚಾಲಕನಾಗಿದ್ದು, ಬೆಂಗಳೂರಿನ ಪ್ರವಾಸಿಗರನ್ನು ಇಂದು ಮಧ್ಯಾಹ್ನ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಕರೆದುಕೊಂಡು ಬಂದಿದ್ದರು. ಬಳಿಕ ಬೀಚ್ ನಲ್ಲಿ ನಾಗರಾಜ್ ಸಮುದ್ರಕ್ಕಿಳಿದು ನೀರಾಟವಾಡುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಕಾಲು ಜಾರಿ ಸಮುದ್ರ ಪಾಲಾಗಿದ್ದರು ಎನ್ನಲಾಗಿದೆ.


ಪ್ರವಾಸಿಗರ ಬೊಬ್ಬೆ ಕೇಳಿ ಅಲ್ಲಿದ್ದ ಯುವಕರು ಸಮುದ್ರಕ್ಕೆ ಧುಮುಕಿ ರಕ್ಷಿಸುವ ಪ್ರಯತ್ನ ಮಾಡಿದ್ದು ಆ ಹೊತ್ತಿಗೆ ನಾಗರಾಜ್ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಾಗರಾಜ್ ಪೋಷಕರ ಪಾಲಿಗೆ ಏಕೈಕ ಪುತ್ರನಾಗಿದ್ದರು. ಟ್ಯಾಕ್ಸಿ ಚಾಲಕನಾಗಿ ದುಡಿಯುತ್ತಿದ್ದ ಅವರ ಸಾವಿನಿಂದ ಕುಟುಂಬದ ಆಧಾರಸ್ತಂಭ ಕಳೆದುಕೊಂಡಿದೆ ಎಂದು ಜೊತೆಯಲ್ಲಿದ್ದ ಪ್ರವಾಸಿಗರು ತಿಳಿಸಿದ್ದಾರೆ.
A cab driver who had brought passengers from Bangalore drowned in the sea at Summer sand beach at Ullal. The deceased has been identified as Nagraj.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm