ಬ್ರೇಕಿಂಗ್ ನ್ಯೂಸ್
15-01-21 04:39 pm Mangalore Correspondent ಕರಾವಳಿ
ಮಂಗಳೂರು, ಜ.15: ಮಂಗಳೂರಿನಿಂದ ಮಂತ್ರಾಲಯಕ್ಕೆ ನೇರವಾಗಿ ಸಂಚರಿಸಲಿರುವ ನಾನ್ ಎಸಿ ಸ್ಲೀಪರ್ ಸಾರಿಗೆ ಬಸ್ ಸಂಚಾರ ವ್ಯವಸ್ಥೆಗೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಚಾಲನೆ ನೀಡಿದರು.
ಬಿಜೈ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ ಮೊದಲ ಬಾರಿಗೆ ಪ್ರಯಾಣ ಆರಂಭಿಸಿದ ಬಸ್ಸಿಗೆ ಶಾಸಕರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಇದೇ ವೇಳೆ ಶಾಸಕರು ಪ್ರಯಾಣಿಕರಿಗೆ ಶುಭ ಹಾರೈಸಿದರು. ಅಲ್ಲದೆ ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.


ಮಂಗಳೂರಿನಿಂದ ನೂತನ ಮಾದರಿಯ ಹವಾನಿಯಂತ್ರಿತ ಮಲ್ಟಿ ಆಕ್ಸೆಲ್ ವೋಲ್ವೋ ಬಸ್, ಹೊಸ ಮಾದರಿಯ ನಾನ್ ಎಸಿ ಸ್ಲೀಪರ್ ಹಾಗೂ ಸುಖಾಸೀನ ವ್ಯವಸ್ಥೆಯ ರಾಜಹಂಸ ಬಸ್ ಗಳು ಸಂಚಾರ ನಡೆಸಲಿವೆ.
Mangaluru South Constituency MLA Vedavyasa on Thursday, January 14, flagged off KSRTC (non A/C sleeper) bus services to Mantralaya on Thursday, January 14.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm