ಬ್ರೇಕಿಂಗ್ ನ್ಯೂಸ್
15-01-21 11:06 pm Mangaluru Correspondent ಕರಾವಳಿ
ಮಂಗಳೂರು, ಜ.15: ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಸ್ಥಾನಮಾನ ಸಿಗುತ್ತಿರುವುದನ್ನು ನೋಡಿ ಕಾಂಗ್ರೆಸಿಗರಿಗೆ ದಿಗಿಲಾಗಿದೆ. ಕಾಂಗ್ರೆಸ್ ಈಗ ಕೇವಲ ತಿಥಿಗೆ ಸೀಮಿತವಾದ ಪಕ್ಷವಾಗಿದೆ. ರಾಜೀವ ಗಾಂಧಿ, ಇಂದಿರಾ ಗಾಂಧಿಯ ತಿಥಿ ಕಾರ್ಯಕ್ರಮ ಅಷ್ಟೇ ಮಾಡುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸಿಗೆ ಕಾರ್ಯಕರ್ತರ ಬೆಂಬಲವೂ ಇಲ್ಲ. ಇತ್ತ ಜನ ಬೆಂಬಲವೂ ಇಲ್ಲದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ನೂತನ ಸಚಿವ ಎಸ್.ಅಂಗಾರ ಅವರನ್ನು ಅಭಿನಂದಿಸಿ ನಳಿನ್ ಮಾತನಾಡಿದರು.
ಇದಕ್ಕೂ ಮುನ್ನ ಮಾಧ್ಯಮದ ಜೊತೆ ಮಾತನಾಡಿದ ನಳಿನ್ ಕುಮಾರ್, ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾರಿಗೂ ಅಸಮಾಧಾನ ಇಲ್ಲ. ಅಸಮಾಧಾನ ಇರುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ. ಕೆಲವರು ನೋವು ತೋಡಿಕೊಂಡಿದ್ದಾರೆ ಅಷ್ಟೇ. ಅಸಮಾಧಾನ ಇದ್ದರೆ ಹೈಕಮಾಂಡ್ ಬಳಿ ಹೇಳಿಕೊಳ್ಳಲಿ. ಹೊರಗೆ ರಸ್ತೆಯಲ್ಲಿ ನಿಂತು ಮಾತನಾಡುವುದಲ್ಲ. ನೋವು ತೋರ್ಪಡಿಸುವ ರೀತಿಯಲ್ಲಿ ವ್ಯಕ್ತ ಮಾಡಬೇಕು. ಅದು ಬಿಟ್ಟು ರಸ್ತೆಯಲ್ಲಿ ನಿಂತು ಮಾತಾಡುವುದಲ್ಲ ಎಂದು ಹೇಳಿದರು.
ಅಲ್ಲದೆ, ಯತ್ನಾಳ್ ಹೇಳಿಕೆಗಳ ಬಗ್ಗೆ ರಾಷ್ಟ್ರೀಯ ಶಿಸ್ತು ಸಮಿತಿಗೆ ವರದಿ ನೀಡಿದ್ದೇವೆ. ಸಿಡಿ ಏನಿದ್ದರೂ ಹೈಕಮಾಂಡ್ ಬಳಿಗೆ ಒಯ್ಯಲಿ. ಪಕ್ಷದಲ್ಲಿ ಏನು ಮಾಡಬೇಕು ಅದನ್ನು ಮಾಡ್ತೀವಿ. ಸಿದ್ದರಾಮಯ್ಯನವರು ನಮ್ಮ ಬಗ್ಗೆ ಹೇಳುವ ಅಗತ್ಯವಿಲ್ಲ ಎಂದು ಟಾಂಗ್ ಕೊಟ್ಟರು.
I congratulate Angara on becoming minister. Let this district witness development under his ministership. After Nalin Kumar Kateel became state president of BJP, the representatives of the party are getting lot of respect for their sincere work.”
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm