ಬ್ರೇಕಿಂಗ್ ನ್ಯೂಸ್
15-01-21 11:06 pm Mangaluru Correspondent ಕರಾವಳಿ
ಮಂಗಳೂರು, ಜ.15: ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಸ್ಥಾನಮಾನ ಸಿಗುತ್ತಿರುವುದನ್ನು ನೋಡಿ ಕಾಂಗ್ರೆಸಿಗರಿಗೆ ದಿಗಿಲಾಗಿದೆ. ಕಾಂಗ್ರೆಸ್ ಈಗ ಕೇವಲ ತಿಥಿಗೆ ಸೀಮಿತವಾದ ಪಕ್ಷವಾಗಿದೆ. ರಾಜೀವ ಗಾಂಧಿ, ಇಂದಿರಾ ಗಾಂಧಿಯ ತಿಥಿ ಕಾರ್ಯಕ್ರಮ ಅಷ್ಟೇ ಮಾಡುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸಿಗೆ ಕಾರ್ಯಕರ್ತರ ಬೆಂಬಲವೂ ಇಲ್ಲ. ಇತ್ತ ಜನ ಬೆಂಬಲವೂ ಇಲ್ಲದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ನೂತನ ಸಚಿವ ಎಸ್.ಅಂಗಾರ ಅವರನ್ನು ಅಭಿನಂದಿಸಿ ನಳಿನ್ ಮಾತನಾಡಿದರು.
ಇದಕ್ಕೂ ಮುನ್ನ ಮಾಧ್ಯಮದ ಜೊತೆ ಮಾತನಾಡಿದ ನಳಿನ್ ಕುಮಾರ್, ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾರಿಗೂ ಅಸಮಾಧಾನ ಇಲ್ಲ. ಅಸಮಾಧಾನ ಇರುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ. ಕೆಲವರು ನೋವು ತೋಡಿಕೊಂಡಿದ್ದಾರೆ ಅಷ್ಟೇ. ಅಸಮಾಧಾನ ಇದ್ದರೆ ಹೈಕಮಾಂಡ್ ಬಳಿ ಹೇಳಿಕೊಳ್ಳಲಿ. ಹೊರಗೆ ರಸ್ತೆಯಲ್ಲಿ ನಿಂತು ಮಾತನಾಡುವುದಲ್ಲ. ನೋವು ತೋರ್ಪಡಿಸುವ ರೀತಿಯಲ್ಲಿ ವ್ಯಕ್ತ ಮಾಡಬೇಕು. ಅದು ಬಿಟ್ಟು ರಸ್ತೆಯಲ್ಲಿ ನಿಂತು ಮಾತಾಡುವುದಲ್ಲ ಎಂದು ಹೇಳಿದರು.
ಅಲ್ಲದೆ, ಯತ್ನಾಳ್ ಹೇಳಿಕೆಗಳ ಬಗ್ಗೆ ರಾಷ್ಟ್ರೀಯ ಶಿಸ್ತು ಸಮಿತಿಗೆ ವರದಿ ನೀಡಿದ್ದೇವೆ. ಸಿಡಿ ಏನಿದ್ದರೂ ಹೈಕಮಾಂಡ್ ಬಳಿಗೆ ಒಯ್ಯಲಿ. ಪಕ್ಷದಲ್ಲಿ ಏನು ಮಾಡಬೇಕು ಅದನ್ನು ಮಾಡ್ತೀವಿ. ಸಿದ್ದರಾಮಯ್ಯನವರು ನಮ್ಮ ಬಗ್ಗೆ ಹೇಳುವ ಅಗತ್ಯವಿಲ್ಲ ಎಂದು ಟಾಂಗ್ ಕೊಟ್ಟರು.
I congratulate Angara on becoming minister. Let this district witness development under his ministership. After Nalin Kumar Kateel became state president of BJP, the representatives of the party are getting lot of respect for their sincere work.”
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 02:34 pm
HK News Staffer
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm