ಬ್ರೇಕಿಂಗ್ ನ್ಯೂಸ್
15-01-21 11:06 pm Mangaluru Correspondent ಕರಾವಳಿ
ಮಂಗಳೂರು, ಜ.15: ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಸ್ಥಾನಮಾನ ಸಿಗುತ್ತಿರುವುದನ್ನು ನೋಡಿ ಕಾಂಗ್ರೆಸಿಗರಿಗೆ ದಿಗಿಲಾಗಿದೆ. ಕಾಂಗ್ರೆಸ್ ಈಗ ಕೇವಲ ತಿಥಿಗೆ ಸೀಮಿತವಾದ ಪಕ್ಷವಾಗಿದೆ. ರಾಜೀವ ಗಾಂಧಿ, ಇಂದಿರಾ ಗಾಂಧಿಯ ತಿಥಿ ಕಾರ್ಯಕ್ರಮ ಅಷ್ಟೇ ಮಾಡುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸಿಗೆ ಕಾರ್ಯಕರ್ತರ ಬೆಂಬಲವೂ ಇಲ್ಲ. ಇತ್ತ ಜನ ಬೆಂಬಲವೂ ಇಲ್ಲದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ನೂತನ ಸಚಿವ ಎಸ್.ಅಂಗಾರ ಅವರನ್ನು ಅಭಿನಂದಿಸಿ ನಳಿನ್ ಮಾತನಾಡಿದರು.
ಇದಕ್ಕೂ ಮುನ್ನ ಮಾಧ್ಯಮದ ಜೊತೆ ಮಾತನಾಡಿದ ನಳಿನ್ ಕುಮಾರ್, ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾರಿಗೂ ಅಸಮಾಧಾನ ಇಲ್ಲ. ಅಸಮಾಧಾನ ಇರುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ. ಕೆಲವರು ನೋವು ತೋಡಿಕೊಂಡಿದ್ದಾರೆ ಅಷ್ಟೇ. ಅಸಮಾಧಾನ ಇದ್ದರೆ ಹೈಕಮಾಂಡ್ ಬಳಿ ಹೇಳಿಕೊಳ್ಳಲಿ. ಹೊರಗೆ ರಸ್ತೆಯಲ್ಲಿ ನಿಂತು ಮಾತನಾಡುವುದಲ್ಲ. ನೋವು ತೋರ್ಪಡಿಸುವ ರೀತಿಯಲ್ಲಿ ವ್ಯಕ್ತ ಮಾಡಬೇಕು. ಅದು ಬಿಟ್ಟು ರಸ್ತೆಯಲ್ಲಿ ನಿಂತು ಮಾತಾಡುವುದಲ್ಲ ಎಂದು ಹೇಳಿದರು.
ಅಲ್ಲದೆ, ಯತ್ನಾಳ್ ಹೇಳಿಕೆಗಳ ಬಗ್ಗೆ ರಾಷ್ಟ್ರೀಯ ಶಿಸ್ತು ಸಮಿತಿಗೆ ವರದಿ ನೀಡಿದ್ದೇವೆ. ಸಿಡಿ ಏನಿದ್ದರೂ ಹೈಕಮಾಂಡ್ ಬಳಿಗೆ ಒಯ್ಯಲಿ. ಪಕ್ಷದಲ್ಲಿ ಏನು ಮಾಡಬೇಕು ಅದನ್ನು ಮಾಡ್ತೀವಿ. ಸಿದ್ದರಾಮಯ್ಯನವರು ನಮ್ಮ ಬಗ್ಗೆ ಹೇಳುವ ಅಗತ್ಯವಿಲ್ಲ ಎಂದು ಟಾಂಗ್ ಕೊಟ್ಟರು.
I congratulate Angara on becoming minister. Let this district witness development under his ministership. After Nalin Kumar Kateel became state president of BJP, the representatives of the party are getting lot of respect for their sincere work.”
01-09-25 01:25 pm
Bangalore Correspondent
R. Ashoka: ಸೆ.01 ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಎ...
31-08-25 07:17 pm
Siddaramaiah, Banumustak: ನಾಡಹಬ್ಬ ದಸರಾ ಎಲ್ಲರಿ...
31-08-25 05:35 pm
Bangalore Court, Dharmasthala, Delete Videos:...
30-08-25 04:51 pm
Kalaburagi ACP, Arrest: ರಿಯಲ್ ಎಸ್ಟೇಟ್ ಉದ್ಯಮಿಗ...
29-08-25 10:51 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
31-08-25 10:34 pm
Mangalore Correspondent
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
Udupi, Diksha Sets New World Record, Bharatan...
31-08-25 12:49 pm
ಬೆಂಗಳೂರಿನಲ್ಲಿ ಉಳಿದಿದ್ದು ನಿಜ, ದೆಹಲಿಗೆ ಹೋಗಿದ್ದೂ...
30-08-25 11:08 pm
31-08-25 10:55 pm
Mangalore Correspondent
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm
Santosh Shetty Murder, Karkala, Pune: ಹಣಕ್ಕಾಗ...
27-08-25 10:23 pm
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm