ಬ್ರೇಕಿಂಗ್ ನ್ಯೂಸ್
16-01-21 12:18 pm Mangalore Correspondent ಕರಾವಳಿ
ಮಂಗಳೂರು, ಜ.16 : ಕೊರೊನಾ ಲಸಿಕೆಯನ್ನು ಮೊದಲು ಡಿ ಗ್ರೂಪ್ ನೌಕರರಿಗೆ ನೀಡುತ್ತಿರುವುದು ಯಾಕೆ ? ಮೊದಲಿಗೆ ಶಾಸಕರು, ಮಂತ್ರಿಗಳಿಗೇ ನೀಡಲಿಎಂದು ಮಾಜಿ ಸಚಿವ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲಸಿಕೆ ಬಂದಿರುವುದು ಸಂತೋಷ. ಆದರೆ, ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿ ಎಂದು ಖಾದರ್ ಟ್ವೀಟ್ ಮಾಡಿದ್ದಾರೆ.
ಲಸಿಕೆ ಬಂದಿರುವುದು ಸಂತೋಷ.ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆಗೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿ. @BSYBJP @KotasBJP @AngaraSBJP #People's #safety #is #govt #responsibility.
— UT Khadér (@utkhader) January 16, 2021
ಕೊರೊನಾ ವಾರಿಯರ್ಸ್ ಗಳಿಗೆ ಗೌರವ ಸಲ್ಲಿಸುವ ದೃಷ್ಟಿಯಿಂದ ಮೊದಲ ಹಂತದಲ್ಲಿಯೇ ಲಸಿಕೆ ನೀಡಲಾಗುತ್ತಿದೆ ಎಂದು ಸರ್ಕಾರ ಹೇಳಿದೆ. ಮೊದಲ ಹಂತದಲ್ಲಿ ಆಸ್ಪತ್ರೆ ಸಿಬ್ಬಂದಿ, ಪೌರ ಕಾರ್ಮಿಕರು, ಪೊಲೀಸರು ಸೇರಿದಂತೆ ಸುಮಾರು ಮೂರು ಕೋಟಿ ಕೊರೊನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.
ಆದರೆ, ಕಾಂಗ್ರೆಸ್ ಮುಖಂಡರೂ ಆಗಿರುವ ಯುಟಿ ಖಾದರ್, ಲಸಿಕೆ ಪ್ರಯೋಗವನ್ನು ಬಡಪಾಯಿಗಳ ಮೇಲೇಕೆ ಮಾಡುತ್ತಿದ್ದೀರಿ ಎಂದು ಟೀಕೆ ಮಾಡಿದ್ದಾರೆ.
Why covid vaccine trial is first on Sanitation workers and not on Ministers and Leaders at questions U T Khader on Twitter.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm