ಬ್ರೇಕಿಂಗ್ ನ್ಯೂಸ್
16-01-21 12:18 pm Mangalore Correspondent ಕರಾವಳಿ
ಮಂಗಳೂರು, ಜ.16 : ಕೊರೊನಾ ಲಸಿಕೆಯನ್ನು ಮೊದಲು ಡಿ ಗ್ರೂಪ್ ನೌಕರರಿಗೆ ನೀಡುತ್ತಿರುವುದು ಯಾಕೆ ? ಮೊದಲಿಗೆ ಶಾಸಕರು, ಮಂತ್ರಿಗಳಿಗೇ ನೀಡಲಿಎಂದು ಮಾಜಿ ಸಚಿವ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲಸಿಕೆ ಬಂದಿರುವುದು ಸಂತೋಷ. ಆದರೆ, ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿ ಎಂದು ಖಾದರ್ ಟ್ವೀಟ್ ಮಾಡಿದ್ದಾರೆ.
ಲಸಿಕೆ ಬಂದಿರುವುದು ಸಂತೋಷ.ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆಗೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿ. @BSYBJP @KotasBJP @AngaraSBJP #People's #safety #is #govt #responsibility.
— UT Khadér (@utkhader) January 16, 2021
ಕೊರೊನಾ ವಾರಿಯರ್ಸ್ ಗಳಿಗೆ ಗೌರವ ಸಲ್ಲಿಸುವ ದೃಷ್ಟಿಯಿಂದ ಮೊದಲ ಹಂತದಲ್ಲಿಯೇ ಲಸಿಕೆ ನೀಡಲಾಗುತ್ತಿದೆ ಎಂದು ಸರ್ಕಾರ ಹೇಳಿದೆ. ಮೊದಲ ಹಂತದಲ್ಲಿ ಆಸ್ಪತ್ರೆ ಸಿಬ್ಬಂದಿ, ಪೌರ ಕಾರ್ಮಿಕರು, ಪೊಲೀಸರು ಸೇರಿದಂತೆ ಸುಮಾರು ಮೂರು ಕೋಟಿ ಕೊರೊನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.
ಆದರೆ, ಕಾಂಗ್ರೆಸ್ ಮುಖಂಡರೂ ಆಗಿರುವ ಯುಟಿ ಖಾದರ್, ಲಸಿಕೆ ಪ್ರಯೋಗವನ್ನು ಬಡಪಾಯಿಗಳ ಮೇಲೇಕೆ ಮಾಡುತ್ತಿದ್ದೀರಿ ಎಂದು ಟೀಕೆ ಮಾಡಿದ್ದಾರೆ.
Why covid vaccine trial is first on Sanitation workers and not on Ministers and Leaders at questions U T Khader on Twitter.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 02:34 pm
HK News Staffer
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm