ಬ್ರೇಕಿಂಗ್ ನ್ಯೂಸ್
16-01-21 12:18 pm Mangalore Correspondent ಕರಾವಳಿ
ಮಂಗಳೂರು, ಜ.16 : ಕೊರೊನಾ ಲಸಿಕೆಯನ್ನು ಮೊದಲು ಡಿ ಗ್ರೂಪ್ ನೌಕರರಿಗೆ ನೀಡುತ್ತಿರುವುದು ಯಾಕೆ ? ಮೊದಲಿಗೆ ಶಾಸಕರು, ಮಂತ್ರಿಗಳಿಗೇ ನೀಡಲಿಎಂದು ಮಾಜಿ ಸಚಿವ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲಸಿಕೆ ಬಂದಿರುವುದು ಸಂತೋಷ. ಆದರೆ, ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿ ಎಂದು ಖಾದರ್ ಟ್ವೀಟ್ ಮಾಡಿದ್ದಾರೆ.
ಲಸಿಕೆ ಬಂದಿರುವುದು ಸಂತೋಷ.ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆಗೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿ. @BSYBJP @KotasBJP @AngaraSBJP #People's #safety #is #govt #responsibility.
— UT Khadér (@utkhader) January 16, 2021
ಕೊರೊನಾ ವಾರಿಯರ್ಸ್ ಗಳಿಗೆ ಗೌರವ ಸಲ್ಲಿಸುವ ದೃಷ್ಟಿಯಿಂದ ಮೊದಲ ಹಂತದಲ್ಲಿಯೇ ಲಸಿಕೆ ನೀಡಲಾಗುತ್ತಿದೆ ಎಂದು ಸರ್ಕಾರ ಹೇಳಿದೆ. ಮೊದಲ ಹಂತದಲ್ಲಿ ಆಸ್ಪತ್ರೆ ಸಿಬ್ಬಂದಿ, ಪೌರ ಕಾರ್ಮಿಕರು, ಪೊಲೀಸರು ಸೇರಿದಂತೆ ಸುಮಾರು ಮೂರು ಕೋಟಿ ಕೊರೊನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.
ಆದರೆ, ಕಾಂಗ್ರೆಸ್ ಮುಖಂಡರೂ ಆಗಿರುವ ಯುಟಿ ಖಾದರ್, ಲಸಿಕೆ ಪ್ರಯೋಗವನ್ನು ಬಡಪಾಯಿಗಳ ಮೇಲೇಕೆ ಮಾಡುತ್ತಿದ್ದೀರಿ ಎಂದು ಟೀಕೆ ಮಾಡಿದ್ದಾರೆ.
Why covid vaccine trial is first on Sanitation workers and not on Ministers and Leaders at questions U T Khader on Twitter.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm