ಬ್ರೇಕಿಂಗ್ ನ್ಯೂಸ್
16-01-21 01:05 pm Udupi Correspondent ಕರಾವಳಿ
ಉಡುಪಿ, ಜ.16: ದೈತ್ಯ ವೇಷಗಳನ್ನು ಧರಿಸಿ, ಅಸಹಾಯಕ ಮಕ್ಕಳಿಗಾಗಿ ನಿಧಿ ಸಂಗ್ರಹಿಸಿ ಹೆಸರಾಗಿದ್ದ ಸಮಾಜ ಸೇವಕ ರವಿ ಕಡಪಾಡಿಯವರು ಇದೀಗ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 25 ಲಕ್ಷ ರೂ. ಗೆದ್ದುಕೊಂಡಿದ್ದಾರೆ. ಅಲ್ಲದೆ ಆ ಮೊತ್ತವನ್ನೂ ಸಮಾಜ ಸೇವೆಗೆ ಮೀಸಲಿಟ್ಟಿದ್ದಾರೆ.
ಶುಕ್ರವಾರ ರಾತ್ರಿ ಪ್ರಸಾರವಾದ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದ ಕರ್ಮವೀರ್ ಸ್ಪೆಷಲ್ ಎಪಿಸೋಡ್ ವಿಭಾಗದಲ್ಲಿ ರವಿ ಕಟಪಾಡಿ ಭಾಗವಹಿಸಿದ್ದರು. ಅವರ ಜೊತೆ ಇನ್ನೊಬ್ಬ ಸಮಾಜಸೇವಕ ಅಂಬಾ ಬೆಹಾನ್ ಕೂಡ ಭಾಗವಹಿಸಿದ್ದು, ಜಂಟಿಯಾಗಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ಆರಂಭಿಕ ಏಳು ಪ್ರಶ್ನೆಗಳಿಗೆ ರವಿಯವರು ಉತ್ತರಿಸಿದರೆ, ನಂತರದ ಪ್ರಶ್ನೆಗಳಿಗೆ ಅಂಬಾ ಉತ್ತರ ನೀಡಿದರು. ಹಿರಿಯ ನಟ ಅನುಪಮ್ ಖೇರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.


ರವಿ ಕಡಪಾಡಿಯವರು ಕಳೆದ ಆರು ವರ್ಷಗಳಿಂದ ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ದೈತ್ಯ ವೇಷಗಳನ್ನು ಹಾಕಿ, ಜನರನ್ನು ರಂಜಿಸುವುದಲ್ಲದೆ ಅದರಿಂದ ಬಂದ ನಿಧಿಯನ್ನು ಬಡ ಮಕ್ಕಳಿಗಾಗಿ ವಿನಿಯೋಗಿಸುತ್ತಿದ್ದರು. ರವಿಯವರ ಮಾನವೀಯ ಸೇವೆಯನ್ನು ಗುರುತಿಸಿ, ಹಿಂದಿ ವಾಹಿನಿ ಜನಪ್ರಿಯ ಕಾರ್ಯಕ್ರಮದಲ್ಲಿ ಅವಕಾಶ ನೀಡಿತ್ತು.
ದೈತ್ಯ ವೇಷಗಳನ್ನು ಹಾಕಿ, ಮಕ್ಕಳ ಕಲ್ಯಾಣಕ್ಕಾಗಿ ಸಮಾಜ ಸೇವೆ ಮಾಡುವ ರವಿ ಕಟಪಾಡಿಯವರನ್ನು ಕಾರ್ಯಕ್ರಮದಲ್ಲಿ ಪ್ರಶಂಸಿಸಿದ ಅಮಿತಾಬ್ ಬಚ್ಚನ್, ದರಿಯಾ ದಿಲ್ ದಾನವ್ ಬಿರುದು ನೀಡುವುದಾಗಿ ಘೋಷಿಸಿದ್ದು ವಿಶೇಷವಾಗಿತ್ತು.
Social worker Ravi Katapadi from Udupi wins 25 Lakhs on ‘Karamveer Special’ episode of popular Hindi game show ‘Kaun Banega Crorepati’ (KBC).
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm