ಬ್ರೇಕಿಂಗ್ ನ್ಯೂಸ್
16-01-21 01:26 pm Mangalore Correspondent ಕರಾವಳಿ
ಮಂಗಳೂರು, ಜ.16: ಮಂಗಳೂರು ವಿವಿ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗಿನಲ್ಲಿ ಪಿಯುಸಿ ತರಗತಿಗಳು ಅಧಿಕೃತವಾಗಿ ಜ.15ರಿಂದ ಆರಂಭಗೊಂಡಿದ್ದು, ಮೊದಲ ದಿನ 45 ಶೇ. ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದಾರೆ.
ಶಿಕ್ಷಣ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 31 ಸರಕಾರಿ ಪಿಯು ಕಾಲೇಜುಗಳಿದ್ದು, 18,644 ಮಕ್ಕಳ ಪೈಕಿ 8194 ಮಂದಿ ಹಾಜರಾಗಿದ್ದಾರೆ. 27 ಅನುದಾನಿತ ಕಾಲೇಜುಗಳಲ್ಲಿ 25696 ವಿದ್ಯಾರ್ಥಿಗಳ ಪೈಕಿ 11507 ಮಂದಿ ಮೊದಲ ದಿನ ತರಗತಿಗೆ ಹಾಜರಾಗಿದ್ದಾರೆ. ವೀಕೆಂಡ್ ಆಗಿರುವುದರಿಂದ ಹೆಚ್ಚು ಮಂದಿ ಕಾಲೇಜಿಗೆ ಬಂದಿಲ್ಲ. ಮುಂದಿನ ವಾರ ಬಹುತೇಕ ವಿದ್ಯಾರ್ಥಿಗಳು ಕಾಲೇಜಿನತ್ತ ಬರುವ ನಿರೀಕ್ಷೆಯಿದೆ ಎಂದು ಕಾಲೇಜು ಸಿಬಂದಿ ಹೇಳುತ್ತಾರೆ.

ಈಗಾಗ್ಲೇ ಡಿಗ್ರಿ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳು ಆರಂಭಗೊಂಡಿದ್ದು, ಆರಂಭದಲ್ಲಿ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರೂ ಈಗ ಬಹುತೇಕ ಫುಲ್ ಆಗಿದೆ. ಈಗ ಪಿಯು ತರಗತಿ ಆರಂಭಗೊಂಡಿದ್ದು ಉದ್ಯೋಗಕ್ಕೆ ಹೋಗುತ್ತಿರುವ ಮಂದಿಗೆ ತಿಳಿದಿರಲಿಕ್ಕಿಲ್ಲ. ಇನ್ನು ಕೆಲವರು ಆನ್ ಲೈನ್ ಕ್ಲಾಸ್ ಗೆ ಒಗ್ಗಿ ಹೋಗಿದ್ದಾರೆ. ಇದೇ ವೇಳೆ, ಸರಕಾರ ಇನ್ನೂ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಲ್ಲ. ಇನ್ನು ಕಾಸರಗೋಡು ಜಿಲ್ಲೆಯಿಂದ ಬರುವ ವಿದ್ಯಾರ್ಥಿಗಳಿಗೆ ಇನ್ನೂ ರೈಲು ಆರಂಭಗೊಳ್ಳದ ಕಾರಣ ಕಾಲೇಜಿಗೆ ಬರುವುದು ಕಷ್ಟವಾಗಿದೆ. ಮತ್ತೊಂದೆಡೆ ಸರಕಾರಿ ಹಾಸ್ಟೆಲ್ ಕೂಡ ಆರಂಭವಾಗಿಲ್ಲ. ಇವೆಲ್ಲ ಕಾರಣದಿಂದ ತರಗತಿ ಹಾಜರಾತಿ ಕಡಿಮೆಯಾಗಿರುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ.
Pu colleges start in Mangalore after a long period of holiday due to Covid 19 lockdown and now students have attended college with 45 per cent attendance.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm