ಬ್ರೇಕಿಂಗ್ ನ್ಯೂಸ್
16-01-21 01:26 pm Mangalore Correspondent ಕರಾವಳಿ
ಮಂಗಳೂರು, ಜ.16: ಮಂಗಳೂರು ವಿವಿ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗಿನಲ್ಲಿ ಪಿಯುಸಿ ತರಗತಿಗಳು ಅಧಿಕೃತವಾಗಿ ಜ.15ರಿಂದ ಆರಂಭಗೊಂಡಿದ್ದು, ಮೊದಲ ದಿನ 45 ಶೇ. ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದಾರೆ.
ಶಿಕ್ಷಣ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 31 ಸರಕಾರಿ ಪಿಯು ಕಾಲೇಜುಗಳಿದ್ದು, 18,644 ಮಕ್ಕಳ ಪೈಕಿ 8194 ಮಂದಿ ಹಾಜರಾಗಿದ್ದಾರೆ. 27 ಅನುದಾನಿತ ಕಾಲೇಜುಗಳಲ್ಲಿ 25696 ವಿದ್ಯಾರ್ಥಿಗಳ ಪೈಕಿ 11507 ಮಂದಿ ಮೊದಲ ದಿನ ತರಗತಿಗೆ ಹಾಜರಾಗಿದ್ದಾರೆ. ವೀಕೆಂಡ್ ಆಗಿರುವುದರಿಂದ ಹೆಚ್ಚು ಮಂದಿ ಕಾಲೇಜಿಗೆ ಬಂದಿಲ್ಲ. ಮುಂದಿನ ವಾರ ಬಹುತೇಕ ವಿದ್ಯಾರ್ಥಿಗಳು ಕಾಲೇಜಿನತ್ತ ಬರುವ ನಿರೀಕ್ಷೆಯಿದೆ ಎಂದು ಕಾಲೇಜು ಸಿಬಂದಿ ಹೇಳುತ್ತಾರೆ.

ಈಗಾಗ್ಲೇ ಡಿಗ್ರಿ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳು ಆರಂಭಗೊಂಡಿದ್ದು, ಆರಂಭದಲ್ಲಿ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರೂ ಈಗ ಬಹುತೇಕ ಫುಲ್ ಆಗಿದೆ. ಈಗ ಪಿಯು ತರಗತಿ ಆರಂಭಗೊಂಡಿದ್ದು ಉದ್ಯೋಗಕ್ಕೆ ಹೋಗುತ್ತಿರುವ ಮಂದಿಗೆ ತಿಳಿದಿರಲಿಕ್ಕಿಲ್ಲ. ಇನ್ನು ಕೆಲವರು ಆನ್ ಲೈನ್ ಕ್ಲಾಸ್ ಗೆ ಒಗ್ಗಿ ಹೋಗಿದ್ದಾರೆ. ಇದೇ ವೇಳೆ, ಸರಕಾರ ಇನ್ನೂ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಲ್ಲ. ಇನ್ನು ಕಾಸರಗೋಡು ಜಿಲ್ಲೆಯಿಂದ ಬರುವ ವಿದ್ಯಾರ್ಥಿಗಳಿಗೆ ಇನ್ನೂ ರೈಲು ಆರಂಭಗೊಳ್ಳದ ಕಾರಣ ಕಾಲೇಜಿಗೆ ಬರುವುದು ಕಷ್ಟವಾಗಿದೆ. ಮತ್ತೊಂದೆಡೆ ಸರಕಾರಿ ಹಾಸ್ಟೆಲ್ ಕೂಡ ಆರಂಭವಾಗಿಲ್ಲ. ಇವೆಲ್ಲ ಕಾರಣದಿಂದ ತರಗತಿ ಹಾಜರಾತಿ ಕಡಿಮೆಯಾಗಿರುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ.
Pu colleges start in Mangalore after a long period of holiday due to Covid 19 lockdown and now students have attended college with 45 per cent attendance.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm