ಬ್ರೇಕಿಂಗ್ ನ್ಯೂಸ್
16-01-21 10:24 pm Mangaluru Correspondent ಕರಾವಳಿ
Photo credits : Representative Image
ಉಳ್ಳಾಲ, ಜ 16: ಕರ್ನಾಟಕ - ಕೇರಳ ಗಡಿಭಾಗ ನರಿಂಗಾನ ಗ್ರಾಮದ ತೌಡುಗೋಳಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಜನರಲ್ಲಿ ಭೀತಿ ಸೃಷ್ಟಿಸಿದೆ.
ಕರ್ನಾಟಕ - ಕೇರಳ ಗಡಿಭಾಗ ತೌಡುಗೋಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಜನರಲ್ಲಿ ಭಯ ಹುಟ್ಟಿಸಿರುವ ಚಿರತೆ ಶನಿವಾರ ಬೆಳಗ್ಗೆ ತೌಡುಗೋಳಿಯ ಅಂಗನವಾಡಿ ಬಳಿಯ ಬೃಹತ್ ಬಂಡೆಕಲ್ಲಿನ ಮೇಲೆ ಮಲಗಿರುವುದನ್ನು ಸ್ಥಳೀಯ ಕೂಲಿ ಕಾರ್ಮಿಕರು ಕಂಡಿದ್ದಾರೆ.
ಕ್ರಶರ್ ಕೆಲಸಕ್ಕೆಂದು ನಾಲ್ಕು ಮಂದಿ ಆ ದಾರಿಯಲ್ಲಿ ಸಾಗುತ್ತಿರುವಂತೆಯೇ ಒಬ್ಬಾತ ಬಂಡೆಕಲ್ಲಿನ ಮೇಲೆ ಚಿರತೆ ಮಲಗಿರುವುದನ್ನು ಗಮನಿಸಿದ್ದು ಆತಂಕದಿಂದ ಇತರರಿಗೆ ಹೇಳಿದ್ದಾನೆ.
ಜನರ ಧ್ವನಿ ಕೇಳಿದ ತಕ್ಷಣ ಚಿರತೆ ದಟ್ಟ ಗುಡ್ಡವೊಂದಕ್ಕೆ ಸಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
A Leopard was spotted in the day time near Kerala - Karnataka border at Ullal in Mangalore.
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm