ಬ್ರೇಕಿಂಗ್ ನ್ಯೂಸ್
16-01-21 10:24 pm Mangaluru Correspondent ಕರಾವಳಿ
Photo credits : Representative Image
ಉಳ್ಳಾಲ, ಜ 16: ಕರ್ನಾಟಕ - ಕೇರಳ ಗಡಿಭಾಗ ನರಿಂಗಾನ ಗ್ರಾಮದ ತೌಡುಗೋಳಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಜನರಲ್ಲಿ ಭೀತಿ ಸೃಷ್ಟಿಸಿದೆ.
ಕರ್ನಾಟಕ - ಕೇರಳ ಗಡಿಭಾಗ ತೌಡುಗೋಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಜನರಲ್ಲಿ ಭಯ ಹುಟ್ಟಿಸಿರುವ ಚಿರತೆ ಶನಿವಾರ ಬೆಳಗ್ಗೆ ತೌಡುಗೋಳಿಯ ಅಂಗನವಾಡಿ ಬಳಿಯ ಬೃಹತ್ ಬಂಡೆಕಲ್ಲಿನ ಮೇಲೆ ಮಲಗಿರುವುದನ್ನು ಸ್ಥಳೀಯ ಕೂಲಿ ಕಾರ್ಮಿಕರು ಕಂಡಿದ್ದಾರೆ.
ಕ್ರಶರ್ ಕೆಲಸಕ್ಕೆಂದು ನಾಲ್ಕು ಮಂದಿ ಆ ದಾರಿಯಲ್ಲಿ ಸಾಗುತ್ತಿರುವಂತೆಯೇ ಒಬ್ಬಾತ ಬಂಡೆಕಲ್ಲಿನ ಮೇಲೆ ಚಿರತೆ ಮಲಗಿರುವುದನ್ನು ಗಮನಿಸಿದ್ದು ಆತಂಕದಿಂದ ಇತರರಿಗೆ ಹೇಳಿದ್ದಾನೆ.
ಜನರ ಧ್ವನಿ ಕೇಳಿದ ತಕ್ಷಣ ಚಿರತೆ ದಟ್ಟ ಗುಡ್ಡವೊಂದಕ್ಕೆ ಸಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
A Leopard was spotted in the day time near Kerala - Karnataka border at Ullal in Mangalore.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 02:34 pm
HK News Staffer
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm