ಬ್ರೇಕಿಂಗ್ ನ್ಯೂಸ್
16-01-21 10:24 pm Mangaluru Correspondent ಕರಾವಳಿ
Photo credits : Representative Image
ಉಳ್ಳಾಲ, ಜ 16: ಕರ್ನಾಟಕ - ಕೇರಳ ಗಡಿಭಾಗ ನರಿಂಗಾನ ಗ್ರಾಮದ ತೌಡುಗೋಳಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಜನರಲ್ಲಿ ಭೀತಿ ಸೃಷ್ಟಿಸಿದೆ.
ಕರ್ನಾಟಕ - ಕೇರಳ ಗಡಿಭಾಗ ತೌಡುಗೋಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಜನರಲ್ಲಿ ಭಯ ಹುಟ್ಟಿಸಿರುವ ಚಿರತೆ ಶನಿವಾರ ಬೆಳಗ್ಗೆ ತೌಡುಗೋಳಿಯ ಅಂಗನವಾಡಿ ಬಳಿಯ ಬೃಹತ್ ಬಂಡೆಕಲ್ಲಿನ ಮೇಲೆ ಮಲಗಿರುವುದನ್ನು ಸ್ಥಳೀಯ ಕೂಲಿ ಕಾರ್ಮಿಕರು ಕಂಡಿದ್ದಾರೆ.
ಕ್ರಶರ್ ಕೆಲಸಕ್ಕೆಂದು ನಾಲ್ಕು ಮಂದಿ ಆ ದಾರಿಯಲ್ಲಿ ಸಾಗುತ್ತಿರುವಂತೆಯೇ ಒಬ್ಬಾತ ಬಂಡೆಕಲ್ಲಿನ ಮೇಲೆ ಚಿರತೆ ಮಲಗಿರುವುದನ್ನು ಗಮನಿಸಿದ್ದು ಆತಂಕದಿಂದ ಇತರರಿಗೆ ಹೇಳಿದ್ದಾನೆ.
ಜನರ ಧ್ವನಿ ಕೇಳಿದ ತಕ್ಷಣ ಚಿರತೆ ದಟ್ಟ ಗುಡ್ಡವೊಂದಕ್ಕೆ ಸಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
A Leopard was spotted in the day time near Kerala - Karnataka border at Ullal in Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm