ಬ್ರೇಕಿಂಗ್ ನ್ಯೂಸ್
17-01-21 12:03 pm Mangalore Correspondent ಕರಾವಳಿ
ಸುಳ್ಯ, ಜ.17: ಮೈಸೂರು ಕಡೆಯಿಂದ ಬಿಯರ್ ಬಾಟಲಿ ತುಂಬಿಕೊಂಡು ಬರುತ್ತಿದ್ದ ಲಾರಿ ಇಲ್ಲಿನ ಅರಂತೋಡು ಬಳಿಯ ಕೊಡಂಕೇರಿ ಎಂಬಲ್ಲಿ ಪಲ್ಟಿಯಾಗಿದೆ. ನಿನ್ನೆ ತಡರಾತ್ರಿ ಒಂದು ಗಂಟೆ ಸುಮಾರಿಗೆ ಘಟನೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಗುಚಿ ಬಿದ್ದಿದೆ.
ಲಾರಿ ಉಲ್ಟಾ ಬಿದ್ದಿದ್ದು ಅದರ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ವಿದ್ಯುತ್ ಸಂಪರ್ಕ ಕೂಡಲೇ ಕಟ್ ಆಗಿದ್ದರಿಂದ ಅಪಾಯ ಸಂಭವಿಸಿಲ್ಲ. ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ ಎಡೆಯಿಂದ ಹೊರಬಂದು ಪಾರಾಗಿದ್ದಾರೆ.


ಲಾರಿಯಲ್ಲಿ 45 ಲಕ್ಷ ರೂ. ಮೌಲ್ಯದ ಬಿಯರ್ ಬಾಟಲಿಗಳಿದ್ದವು ಎನ್ನಲಾಗುತ್ತಿದೆ. ಮೈಸೂರಿನಿಂದ ಮಂಗಳೂರು ಕಡೆಗೆ ಎಂಎಸ್ಐಎಲ್ ಉತ್ಪಾದನಾ ಘಟಕದಿಂದ ತರಲಾಗುತ್ತಿತ್ತು. ಲಾರಿ ಪಲ್ಟಿಯಾಗಿದ್ದರಿಂದ ಬಾಕ್ಸ್ ಗಳಲ್ಲಿದ್ದ ಬಿಯರ್ ಬಾಟಲಿಗಳು ಬಹುತೇಕ ಒಡೆದುಹೋಗಿದ್ದು ಬಿಯರ್ ಕೋಡಿ ಹರಿದಿದೆ.



ಬೆಳಗ್ಗೆ ಬಿಯರ್ ಪಲ್ಟಿಯಾಗಿರುವ ವಿಷಯ ತಿಳಿದು ಮದ್ಯಪ್ರಿಯರು ಸ್ಥಳಕ್ಕೆ ದೌಡಾಯಿಸಿದ್ದರು. ಆದರೆ, ಲಾರಿಯನ್ನು ತೆರವು ಮಾಡದೆ ಬಾಟಲಿ ಹೊರತೆಗೆಯುವುದು ಸಾಧ್ಯವಾಗದ್ದರಿಂದ ಜನ ಕುತೂಹಲದಿಂದ ನೋಡಲು ಮಾತ್ರ ಸಾಧ್ಯವಾಗಿತ್ತು.
A truck that was carrying Beer from Mysore toppled at Sullia in Mangalore incurring a loss of 45 Lakhs.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm