ಬ್ರೇಕಿಂಗ್ ನ್ಯೂಸ್
17-01-21 12:03 pm Mangalore Correspondent ಕರಾವಳಿ
ಸುಳ್ಯ, ಜ.17: ಮೈಸೂರು ಕಡೆಯಿಂದ ಬಿಯರ್ ಬಾಟಲಿ ತುಂಬಿಕೊಂಡು ಬರುತ್ತಿದ್ದ ಲಾರಿ ಇಲ್ಲಿನ ಅರಂತೋಡು ಬಳಿಯ ಕೊಡಂಕೇರಿ ಎಂಬಲ್ಲಿ ಪಲ್ಟಿಯಾಗಿದೆ. ನಿನ್ನೆ ತಡರಾತ್ರಿ ಒಂದು ಗಂಟೆ ಸುಮಾರಿಗೆ ಘಟನೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಗುಚಿ ಬಿದ್ದಿದೆ.
ಲಾರಿ ಉಲ್ಟಾ ಬಿದ್ದಿದ್ದು ಅದರ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ವಿದ್ಯುತ್ ಸಂಪರ್ಕ ಕೂಡಲೇ ಕಟ್ ಆಗಿದ್ದರಿಂದ ಅಪಾಯ ಸಂಭವಿಸಿಲ್ಲ. ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ ಎಡೆಯಿಂದ ಹೊರಬಂದು ಪಾರಾಗಿದ್ದಾರೆ.


ಲಾರಿಯಲ್ಲಿ 45 ಲಕ್ಷ ರೂ. ಮೌಲ್ಯದ ಬಿಯರ್ ಬಾಟಲಿಗಳಿದ್ದವು ಎನ್ನಲಾಗುತ್ತಿದೆ. ಮೈಸೂರಿನಿಂದ ಮಂಗಳೂರು ಕಡೆಗೆ ಎಂಎಸ್ಐಎಲ್ ಉತ್ಪಾದನಾ ಘಟಕದಿಂದ ತರಲಾಗುತ್ತಿತ್ತು. ಲಾರಿ ಪಲ್ಟಿಯಾಗಿದ್ದರಿಂದ ಬಾಕ್ಸ್ ಗಳಲ್ಲಿದ್ದ ಬಿಯರ್ ಬಾಟಲಿಗಳು ಬಹುತೇಕ ಒಡೆದುಹೋಗಿದ್ದು ಬಿಯರ್ ಕೋಡಿ ಹರಿದಿದೆ.



ಬೆಳಗ್ಗೆ ಬಿಯರ್ ಪಲ್ಟಿಯಾಗಿರುವ ವಿಷಯ ತಿಳಿದು ಮದ್ಯಪ್ರಿಯರು ಸ್ಥಳಕ್ಕೆ ದೌಡಾಯಿಸಿದ್ದರು. ಆದರೆ, ಲಾರಿಯನ್ನು ತೆರವು ಮಾಡದೆ ಬಾಟಲಿ ಹೊರತೆಗೆಯುವುದು ಸಾಧ್ಯವಾಗದ್ದರಿಂದ ಜನ ಕುತೂಹಲದಿಂದ ನೋಡಲು ಮಾತ್ರ ಸಾಧ್ಯವಾಗಿತ್ತು.
A truck that was carrying Beer from Mysore toppled at Sullia in Mangalore incurring a loss of 45 Lakhs.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am