ಬ್ರೇಕಿಂಗ್ ನ್ಯೂಸ್
17-01-21 12:03 pm Mangalore Correspondent ಕರಾವಳಿ
ಸುಳ್ಯ, ಜ.17: ಮೈಸೂರು ಕಡೆಯಿಂದ ಬಿಯರ್ ಬಾಟಲಿ ತುಂಬಿಕೊಂಡು ಬರುತ್ತಿದ್ದ ಲಾರಿ ಇಲ್ಲಿನ ಅರಂತೋಡು ಬಳಿಯ ಕೊಡಂಕೇರಿ ಎಂಬಲ್ಲಿ ಪಲ್ಟಿಯಾಗಿದೆ. ನಿನ್ನೆ ತಡರಾತ್ರಿ ಒಂದು ಗಂಟೆ ಸುಮಾರಿಗೆ ಘಟನೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಗುಚಿ ಬಿದ್ದಿದೆ.
ಲಾರಿ ಉಲ್ಟಾ ಬಿದ್ದಿದ್ದು ಅದರ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ವಿದ್ಯುತ್ ಸಂಪರ್ಕ ಕೂಡಲೇ ಕಟ್ ಆಗಿದ್ದರಿಂದ ಅಪಾಯ ಸಂಭವಿಸಿಲ್ಲ. ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ ಎಡೆಯಿಂದ ಹೊರಬಂದು ಪಾರಾಗಿದ್ದಾರೆ.


ಲಾರಿಯಲ್ಲಿ 45 ಲಕ್ಷ ರೂ. ಮೌಲ್ಯದ ಬಿಯರ್ ಬಾಟಲಿಗಳಿದ್ದವು ಎನ್ನಲಾಗುತ್ತಿದೆ. ಮೈಸೂರಿನಿಂದ ಮಂಗಳೂರು ಕಡೆಗೆ ಎಂಎಸ್ಐಎಲ್ ಉತ್ಪಾದನಾ ಘಟಕದಿಂದ ತರಲಾಗುತ್ತಿತ್ತು. ಲಾರಿ ಪಲ್ಟಿಯಾಗಿದ್ದರಿಂದ ಬಾಕ್ಸ್ ಗಳಲ್ಲಿದ್ದ ಬಿಯರ್ ಬಾಟಲಿಗಳು ಬಹುತೇಕ ಒಡೆದುಹೋಗಿದ್ದು ಬಿಯರ್ ಕೋಡಿ ಹರಿದಿದೆ.



ಬೆಳಗ್ಗೆ ಬಿಯರ್ ಪಲ್ಟಿಯಾಗಿರುವ ವಿಷಯ ತಿಳಿದು ಮದ್ಯಪ್ರಿಯರು ಸ್ಥಳಕ್ಕೆ ದೌಡಾಯಿಸಿದ್ದರು. ಆದರೆ, ಲಾರಿಯನ್ನು ತೆರವು ಮಾಡದೆ ಬಾಟಲಿ ಹೊರತೆಗೆಯುವುದು ಸಾಧ್ಯವಾಗದ್ದರಿಂದ ಜನ ಕುತೂಹಲದಿಂದ ನೋಡಲು ಮಾತ್ರ ಸಾಧ್ಯವಾಗಿತ್ತು.
A truck that was carrying Beer from Mysore toppled at Sullia in Mangalore incurring a loss of 45 Lakhs.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm