ಬ್ರೇಕಿಂಗ್ ನ್ಯೂಸ್
17-01-21 06:08 pm Mangalore Correspondent ಕರಾವಳಿ
ಪುತ್ತೂರು, ಜ.17: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ವಿದ್ಯುತ್ ತಂತಿ ಸ್ಪರ್ಷಗೊಂಡು ಕೂಲಿಕಾರ್ಮಿಕರೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಉಜ್ರುಪಾದೆ ಎಂಬಲ್ಲಿ ನಡೆದಿದೆ.
ಪೆರ್ಲಂಪಾಡಿ ಗ್ರಾಮದ ಏಣಿತಡ್ಕ ನಿವಾಸಿ ಕೃಷಿ ಕೂಲಿ ಕಾರ್ಮಿಕ ಅಶ್ರಫ್ ಅಲಿ (51) ಮೃತಪಟ್ಟ ವ್ಯಕ್ತಿ. ಅಶ್ರಫ್ ಅವರು ಉಜ್ರುಪಾದೆ ನಿವಾಸಿ ಗಣೇಶ್ ಎಂಬವರ ತೋಟದಲ್ಲಿ ಕರಿಮೆಣಸು ಕೊಯ್ಯಲೆಂದು ಅಲ್ಯುಮೀನಿಯಂ ಏಣಿಯನ್ನು ಕೊಂಡೊಯ್ಯುತ್ತಿದ್ದ ವೇಳೆಯಲ್ಲಿ ತೋಟದ ನಡುವೆ ಹಾದು ಹೋಗಿದ್ದ ವಿದ್ಯುತ್ ತಂತಿಗೆ ಏಣಿ ಸ್ಪರ್ಷಗೊಂಡು ವಿದ್ಯುತ್ ಪ್ರವಹಿಸಿ ಅಶ್ರಫ್ ಅವರು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆತರಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಮೂಲತ: ಕೇರಳ ನಿವಾಸಿಯಾಗಿರುವ ಅಶ್ರಫ್ ಅವರು ಪೆರ್ಲಂಪಾಡಿಯಿಂದ ವಿವಾಹವಾಗಿ ಮಾವನ ಮನೆಯಲ್ಲಿಯೇ ವಾಸವಾಗಿದ್ದರು. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಬಿಟ್ಟು ಕೊಡಲಾಯಿತು. ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A farmer died after he was electrocuted in his land at Puttur. The sampya police have registered the case.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm