ಬ್ರೇಕಿಂಗ್ ನ್ಯೂಸ್
18-01-21 12:32 pm Mangalore Correspondent ಕರಾವಳಿ
ಮುಲ್ಕಿ, ಜ.18: ಪ್ಲಾಸ್ಟಿಕ್ ಬ್ಯಾಗಿನಲ್ಲಿ ಸುತ್ತಿಟ್ಟು ರಸ್ತೆ ಬದಿಯ ಗುಂಡಿಗೆ ಎಸೆಯಲ್ಪಟ್ಟ ಸ್ಥಿತಿಯಲ್ಲಿ ನವಜಾತ ಶಿಶುವಿನ ಕೊಳೆತ ಶವ ಕಂಡುಬಂದಿದ್ದು ಕಿನ್ನಿಗೋಳಿ ಪರಿಸರದಲ್ಲಿ ಆತಂಕ ಸೃಷ್ಟಿಸಿದೆ.
ಮುಲ್ಕಿ - ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ತಿರುವಿನ ರಸ್ತೆಯ ಬದಿ ಪ್ಲಾಸ್ಟಿಕ್ ಬ್ಯಾಗ್ ಪತ್ತೆಯಾಗಿದೆ. ವಾರದ ಮೊದಲೇ ಯಾರೋ ಮಗುವನ್ನು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಶವ ಪೂರ್ತಿ ಕೊಳೆತು ಹೋಗಿದ್ದು ಮಾಂಸ ಕರಗಿ ಗುರುತು ಸಿಗದಂತಾಗಿದೆ.
ಕಿಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೌರ ಕಾರ್ಮಿಕರು ಕಸ ಸಂಗ್ರಹಿಸುತ್ತಿದ್ದ ಸಂದರ್ಭದಲ್ಲಿ ರಸ್ತೆ ಬದಿಗೆ ಇಣುಕಿದಾಗ ಪ್ಲಾಸ್ಟಿಕ್ ನಲ್ಲಿ ಸುತ್ತಿಟ್ಟ ಕಳೇಬರ ಪತ್ತೆಯಾಗಿದೆ. ಪ್ಲಾಸ್ಟಿಕ್ ಬ್ಯಾಗ್ ಜೊತೆಗೆ ಕೈಗವಸು, ಸ್ಯಾನಿಟರಿ ಪ್ಯಾಡ್, ನೈಟಿ ಮತ್ತು ಬಟ್ಟೆಗಳು ಪತ್ತೆಯಾಗಿವೆ.
ಕಳೆದ ವಾರ ಮಳೆ ಬಂದಿದ್ದರಿಂದ ಶವಕ್ಕೆ ನೀರು ಬಿದ್ದು ಕೊಳೆತಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಶಂಕಿಸಿದ್ದಾರೆ. ನೈಟಿ, ಇನ್ನಿತರ ಬಟ್ಟೆಗಳು ಸಿಕ್ಕಿರುವುದರಿಂದ ಅಕ್ರಮವಾಗಿ ಹುಟ್ಟಿದ ನವಜಾತ ಶಿಶುವನ್ನು ಎಸೆದಿರುವ ಸಾಧ್ಯತೆ ಬಗ್ಗೆ ಗುಮಾನಿ ವ್ಯಕ್ತವಾಗಿದೆ. ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ಆರಂಭಿಸಿದ್ದಾರೆ.
The decomposed remains of a human foetus were found wrapped in a plastic bag and disposed of at Mulky-Kinnigoli state highway.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm