ಬ್ರೇಕಿಂಗ್ ನ್ಯೂಸ್
18-01-21 12:32 pm Mangalore Correspondent ಕರಾವಳಿ
ಮುಲ್ಕಿ, ಜ.18: ಪ್ಲಾಸ್ಟಿಕ್ ಬ್ಯಾಗಿನಲ್ಲಿ ಸುತ್ತಿಟ್ಟು ರಸ್ತೆ ಬದಿಯ ಗುಂಡಿಗೆ ಎಸೆಯಲ್ಪಟ್ಟ ಸ್ಥಿತಿಯಲ್ಲಿ ನವಜಾತ ಶಿಶುವಿನ ಕೊಳೆತ ಶವ ಕಂಡುಬಂದಿದ್ದು ಕಿನ್ನಿಗೋಳಿ ಪರಿಸರದಲ್ಲಿ ಆತಂಕ ಸೃಷ್ಟಿಸಿದೆ.
ಮುಲ್ಕಿ - ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ತಿರುವಿನ ರಸ್ತೆಯ ಬದಿ ಪ್ಲಾಸ್ಟಿಕ್ ಬ್ಯಾಗ್ ಪತ್ತೆಯಾಗಿದೆ. ವಾರದ ಮೊದಲೇ ಯಾರೋ ಮಗುವನ್ನು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಶವ ಪೂರ್ತಿ ಕೊಳೆತು ಹೋಗಿದ್ದು ಮಾಂಸ ಕರಗಿ ಗುರುತು ಸಿಗದಂತಾಗಿದೆ.
ಕಿಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೌರ ಕಾರ್ಮಿಕರು ಕಸ ಸಂಗ್ರಹಿಸುತ್ತಿದ್ದ ಸಂದರ್ಭದಲ್ಲಿ ರಸ್ತೆ ಬದಿಗೆ ಇಣುಕಿದಾಗ ಪ್ಲಾಸ್ಟಿಕ್ ನಲ್ಲಿ ಸುತ್ತಿಟ್ಟ ಕಳೇಬರ ಪತ್ತೆಯಾಗಿದೆ. ಪ್ಲಾಸ್ಟಿಕ್ ಬ್ಯಾಗ್ ಜೊತೆಗೆ ಕೈಗವಸು, ಸ್ಯಾನಿಟರಿ ಪ್ಯಾಡ್, ನೈಟಿ ಮತ್ತು ಬಟ್ಟೆಗಳು ಪತ್ತೆಯಾಗಿವೆ.
ಕಳೆದ ವಾರ ಮಳೆ ಬಂದಿದ್ದರಿಂದ ಶವಕ್ಕೆ ನೀರು ಬಿದ್ದು ಕೊಳೆತಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಶಂಕಿಸಿದ್ದಾರೆ. ನೈಟಿ, ಇನ್ನಿತರ ಬಟ್ಟೆಗಳು ಸಿಕ್ಕಿರುವುದರಿಂದ ಅಕ್ರಮವಾಗಿ ಹುಟ್ಟಿದ ನವಜಾತ ಶಿಶುವನ್ನು ಎಸೆದಿರುವ ಸಾಧ್ಯತೆ ಬಗ್ಗೆ ಗುಮಾನಿ ವ್ಯಕ್ತವಾಗಿದೆ. ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ಆರಂಭಿಸಿದ್ದಾರೆ.
The decomposed remains of a human foetus were found wrapped in a plastic bag and disposed of at Mulky-Kinnigoli state highway.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm