ಬ್ರೇಕಿಂಗ್ ನ್ಯೂಸ್
19-01-21 05:35 pm Mangalore Correspondent ಕರಾವಳಿ
ಸುಳ್ಯ, ಜ.19 : ಕೊರೊನಾ ನಿರ್ಬಂಧ ಇದ್ದರೂ, ಈಗ ಹೆಚ್ಚಿನ ಸಾರ್ವಜನಿಕರು ಮಾಸ್ಕ್ ಹಾಕುವುದನ್ನೇ ಮರೆತಿದ್ದಾರೆ. ಮಾಸ್ಕ್ ಹಾಕದೆ ಸುತ್ತಾಡುವವರಿಗೆ ಅಧಿಕಾರಿಗಳು ದಂಡ ಹಾಕುತ್ತಿದ್ದರೂ ಹೆಚ್ಚಿನವರು ಕ್ಯಾರೇ ಎನ್ನುತ್ತಿಲ್ಲ.
ಇಂದು ಸುಳ್ಯ ಪೇಟೆಯಲ್ಲಿ ಗಸ್ತಿನಲ್ಲಿದ್ದ ಎಸ್.ಐ. ಹರೀಶ್ ಕುಮಾರ್ ಅವರು ಮಾಸ್ಕ್ ಹಾಕದೇ ಹೋಗುತ್ತಿದ್ದ ವ್ಯಕ್ತಿಯನ್ನು ಹಿಡಿದು ಹೊಸ ರೀತಿಯಲ್ಲಿ ಜಾಗೃತಿ ಮೂಡಿಸಿದ್ದಾರೆ. ದಂಡ ಹಾಕುವ ಬದಲು ತಾವೇ ಮಾಸ್ಕ್ ಕೊಟ್ಟು ಬುದ್ಧಿಮಾತು ಹೇಳಿ ಕಳುಹಿಸಿದ್ದಾರೆ.
ಪೊಲೀಸ್ ಠಾಣೆ ಎದುರು ಮಾಸ್ಕ್ ಹಾಕದೆ ಹೋಗುವವರನ್ನು ಹಿಡಿದು ದಂಡ ಹಾಕುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದರು. ಈ ವೇಳೆ ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ ಪೊಲೀಸರು ತಡೆದು ಎಸ್.ಐ. ಬಳಿ ಕಳುಹಿಸಿದರು. ಅವರಿಗೆ ದಂಡ ಹಾಕುವ ಬದಲು ಜಾಗೃತಿ ಪಾಠ ಮಾಡಿದ ಎಸ್ಐ ಹರೀಶ್, ತಾವೇ ಮಾಸ್ಕೊಂದನ್ನು ಆ ವ್ಯಕ್ತಿಗೆ ಹಾಕಿಸಿ ಪ್ರತೀ ದಿನ ಮಾಸ್ಕ್ ಹಾಕುವಂತೆ ಎಚ್ಚರಿಸಿ ಕಳುಹಿಸಿದರು. ರಸ್ತೆಯಲ್ಲಿ ನಿಂತು ಯಾರ್ಯಾರನ್ನೋ ಹಿಡಿದು ದಂಡ ಹಾಕುವ ಬದಲು ತಾವೇ ಮಾಸ್ಕ್ ಹಾಕುವ ಮೂಲಕ ಜಾಗೃತಿ ಮೂಡಿಸಿದ್ದಾರೆ.
Sullia Police Sub Inspector Harish Kumar gives out mouth mask to the public instead of collecting fines from them for violating covid norms.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm