ಬ್ರೇಕಿಂಗ್ ನ್ಯೂಸ್
19-01-21 05:35 pm Mangalore Correspondent ಕರಾವಳಿ
ಸುಳ್ಯ, ಜ.19 : ಕೊರೊನಾ ನಿರ್ಬಂಧ ಇದ್ದರೂ, ಈಗ ಹೆಚ್ಚಿನ ಸಾರ್ವಜನಿಕರು ಮಾಸ್ಕ್ ಹಾಕುವುದನ್ನೇ ಮರೆತಿದ್ದಾರೆ. ಮಾಸ್ಕ್ ಹಾಕದೆ ಸುತ್ತಾಡುವವರಿಗೆ ಅಧಿಕಾರಿಗಳು ದಂಡ ಹಾಕುತ್ತಿದ್ದರೂ ಹೆಚ್ಚಿನವರು ಕ್ಯಾರೇ ಎನ್ನುತ್ತಿಲ್ಲ.
ಇಂದು ಸುಳ್ಯ ಪೇಟೆಯಲ್ಲಿ ಗಸ್ತಿನಲ್ಲಿದ್ದ ಎಸ್.ಐ. ಹರೀಶ್ ಕುಮಾರ್ ಅವರು ಮಾಸ್ಕ್ ಹಾಕದೇ ಹೋಗುತ್ತಿದ್ದ ವ್ಯಕ್ತಿಯನ್ನು ಹಿಡಿದು ಹೊಸ ರೀತಿಯಲ್ಲಿ ಜಾಗೃತಿ ಮೂಡಿಸಿದ್ದಾರೆ. ದಂಡ ಹಾಕುವ ಬದಲು ತಾವೇ ಮಾಸ್ಕ್ ಕೊಟ್ಟು ಬುದ್ಧಿಮಾತು ಹೇಳಿ ಕಳುಹಿಸಿದ್ದಾರೆ.
ಪೊಲೀಸ್ ಠಾಣೆ ಎದುರು ಮಾಸ್ಕ್ ಹಾಕದೆ ಹೋಗುವವರನ್ನು ಹಿಡಿದು ದಂಡ ಹಾಕುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದರು. ಈ ವೇಳೆ ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ ಪೊಲೀಸರು ತಡೆದು ಎಸ್.ಐ. ಬಳಿ ಕಳುಹಿಸಿದರು. ಅವರಿಗೆ ದಂಡ ಹಾಕುವ ಬದಲು ಜಾಗೃತಿ ಪಾಠ ಮಾಡಿದ ಎಸ್ಐ ಹರೀಶ್, ತಾವೇ ಮಾಸ್ಕೊಂದನ್ನು ಆ ವ್ಯಕ್ತಿಗೆ ಹಾಕಿಸಿ ಪ್ರತೀ ದಿನ ಮಾಸ್ಕ್ ಹಾಕುವಂತೆ ಎಚ್ಚರಿಸಿ ಕಳುಹಿಸಿದರು. ರಸ್ತೆಯಲ್ಲಿ ನಿಂತು ಯಾರ್ಯಾರನ್ನೋ ಹಿಡಿದು ದಂಡ ಹಾಕುವ ಬದಲು ತಾವೇ ಮಾಸ್ಕ್ ಹಾಕುವ ಮೂಲಕ ಜಾಗೃತಿ ಮೂಡಿಸಿದ್ದಾರೆ.
Sullia Police Sub Inspector Harish Kumar gives out mouth mask to the public instead of collecting fines from them for violating covid norms.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm