ಬ್ರೇಕಿಂಗ್ ನ್ಯೂಸ್
13-08-20 03:56 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 13: ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದ ಬಿಜೆಪಿ ಶಾಸಕ ಲಾಲಾಜಿ ಆರ್. ಮೆಂಡನ್ ಅವರಿಗೆ ಕೊರೊನಾ ಸೋಂಕು ದೃಢಗೊಂಡಿದೆ. ಸ್ವತಃ ಶಾಸಕರೇ ಈ ವಿಷಯವನ್ನು ತಮ್ಮ ಫೇಸ್ಬುಕ್ ಪೇಜ್ ಮೂಲಕ ದೃಢಪಡಿಸಿದ್ದಾರೆ. ಕೆಲವು ದಿನಗಳ ಹಿಂದೆ ಶಾಸಕರ ಆಪ್ತ ಕಾರ್ಯದರ್ಶಿಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಲಾಲಾಜಿ ಆರ್. ಮೆಂಡನ್ ಹೋಮ್ ಕ್ವಾರಂಟೈನ್ ನಲ್ಲಿದ್ದರು. ಅವರ ಗಂಟಲದ್ರವ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ತಗುಲಿದ್ದು ದೃಢಗೊಂಡಿದೆ.
ಆದರೆ ತಮಗೆ ಯಾವುದೇ ರೋಗ ಲಕ್ಷಣಗಳಿಲ್ಲ, ಹೀಗಾಗಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತೇನೆ. ಕಾಪು ಕ್ಷೇತ್ರದ ಜನತೆ ಅಗತ್ಯ ಕೆಲಸಗಳಿಗಾಗಿ ಕಚೇರಿಯನ್ನು ಸಂಪರ್ಕಿಸಿ. ಶೀಘ್ರ ನಿಮ್ಮ ಸೇವೆ ಮಾಡಲು ಮರಳುತ್ತೇನೆ ಎಂದು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ರಾಜಕಾರಣಿಗಳು, ಜನಪ್ರತಿನಿಧಿಗಳಿಗೆ ಮಹಾಮಾರಿ ಕೊರೊನಾ ಸೋಂಕು ತಗುಲುತ್ತಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಸೇರದಂತೆ ಹಲವು ಪ್ರಮುಖ ರಾಜಕಾರಣಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದರು. ಈ ಇಬ್ಬರು ನಾಯಕರು ಕೊರೊನಾ ವೈರಸ್ ನಿಂದ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm