ಬ್ರೇಕಿಂಗ್ ನ್ಯೂಸ್
20-01-21 07:44 pm Mangaluru Correspondent ಕರಾವಳಿ
ಮಂಗಳೂರು, ಜ.20: ನಗರದ ನ್ಯೂ ಚಿತ್ರಾ ಟಾಕೀಸ್ ಬಳಿ ಕಳೆದ ತಿಂಗಳು ಕರ್ತವ್ಯ ನಿರತ ಪೊಲೀಸ್ ಮುಖ್ಯ ಪೇದೆ ಗಣೇಶ್ ಕಾಮತ್ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಪ್ರಕರಣವನ್ನು ಭೇದಿಸಿ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯನ್ನು ಬಂಧಿಸಿದ ಪೊಲೀಸ್ ತಂಡಕ್ಕೆ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಅಭಿನಂದನೆ ಸಲ್ಲಿಸಿದ್ದಾರೆ.
ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ಪೊಲೀಸ್ ಸಹಾಯಕ ಆಯುಕ್ತರಾದ ಹರಿರಾಂ ಶಂಕರ್ ಹಾಗೂ ವಿನಯ್ ಗಾಂವ್ಕರ್ ಮತ್ತು ಪೊಲೀಸ್ ಇಲಾಖೆಯ ಕೆಲಸವನ್ನು ವಿಶ್ವ ಹಿಂದು ಪರಿಷದ್ ಶ್ಲಾಘಿಸುತ್ತದೆ ಮತ್ತು ಅಭಿನಂದನೆ ಸಲ್ಲಿಸುತ್ತದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಪಟ್ಟವರು ಪಿಎಫ್ಐ ಮತ್ತು ಎಸ್ಡಿಪಿಐ ಕಾರ್ಯಕರ್ತರು. ಹಾಗಾಗಿ ಈ ಕೃತ್ಯದಲ್ಲಿ ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆಯ ಕೈವಾಡವಿರುವುದು ಸಂಶಯ ವ್ಯಕ್ತವಾಗುತ್ತದೆ. ಪೊಲೀಸ್ ಇಲಾಖೆ ತಕ್ಷಣ ಎರಡೂ ಸಂಘಟನೆಯ ಮುಖಂಡರನ್ನು ತನಿಖೆಗೆ ಒಳಪಡಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ವಿಶ್ವ ಹಿಂದು ಪರಿಷದ್ ಆಗ್ರಹಿಸುತ್ತದೆ ಎಂದು ವಿಶ್ವ ಹಿಂದು ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read: ಪೊಲೀಸರಿಗೆ ಹಲ್ಲೆ ; ಮತ್ತೆ ಆರು ಮಂದಿ ಸೆರೆ, ಮಾಯಾ ಗ್ಯಾಂಗ್ ಗೋಲಿಬಾರ್ ಸಂಚು ಬಯಲು !! ಮುಚ್ಚಿಹೋಗಿದ್ದ ಕೇಸ್ ಮರುಜೀವ
Vishwa Hindu Parishad Mangalore Sharon Pumpwell Lauds Police Department in the arrest of six members of Maya gang in mangalore involved in the sword attack of Police Head Constable at Car Street.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm