ಬ್ರೇಕಿಂಗ್ ನ್ಯೂಸ್
20-01-21 07:44 pm Mangaluru Correspondent ಕರಾವಳಿ
ಮಂಗಳೂರು, ಜ.20: ನಗರದ ನ್ಯೂ ಚಿತ್ರಾ ಟಾಕೀಸ್ ಬಳಿ ಕಳೆದ ತಿಂಗಳು ಕರ್ತವ್ಯ ನಿರತ ಪೊಲೀಸ್ ಮುಖ್ಯ ಪೇದೆ ಗಣೇಶ್ ಕಾಮತ್ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಪ್ರಕರಣವನ್ನು ಭೇದಿಸಿ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯನ್ನು ಬಂಧಿಸಿದ ಪೊಲೀಸ್ ತಂಡಕ್ಕೆ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಅಭಿನಂದನೆ ಸಲ್ಲಿಸಿದ್ದಾರೆ.
ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ಪೊಲೀಸ್ ಸಹಾಯಕ ಆಯುಕ್ತರಾದ ಹರಿರಾಂ ಶಂಕರ್ ಹಾಗೂ ವಿನಯ್ ಗಾಂವ್ಕರ್ ಮತ್ತು ಪೊಲೀಸ್ ಇಲಾಖೆಯ ಕೆಲಸವನ್ನು ವಿಶ್ವ ಹಿಂದು ಪರಿಷದ್ ಶ್ಲಾಘಿಸುತ್ತದೆ ಮತ್ತು ಅಭಿನಂದನೆ ಸಲ್ಲಿಸುತ್ತದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಪಟ್ಟವರು ಪಿಎಫ್ಐ ಮತ್ತು ಎಸ್ಡಿಪಿಐ ಕಾರ್ಯಕರ್ತರು. ಹಾಗಾಗಿ ಈ ಕೃತ್ಯದಲ್ಲಿ ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆಯ ಕೈವಾಡವಿರುವುದು ಸಂಶಯ ವ್ಯಕ್ತವಾಗುತ್ತದೆ. ಪೊಲೀಸ್ ಇಲಾಖೆ ತಕ್ಷಣ ಎರಡೂ ಸಂಘಟನೆಯ ಮುಖಂಡರನ್ನು ತನಿಖೆಗೆ ಒಳಪಡಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ವಿಶ್ವ ಹಿಂದು ಪರಿಷದ್ ಆಗ್ರಹಿಸುತ್ತದೆ ಎಂದು ವಿಶ್ವ ಹಿಂದು ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read: ಪೊಲೀಸರಿಗೆ ಹಲ್ಲೆ ; ಮತ್ತೆ ಆರು ಮಂದಿ ಸೆರೆ, ಮಾಯಾ ಗ್ಯಾಂಗ್ ಗೋಲಿಬಾರ್ ಸಂಚು ಬಯಲು !! ಮುಚ್ಚಿಹೋಗಿದ್ದ ಕೇಸ್ ಮರುಜೀವ
Vishwa Hindu Parishad Mangalore Sharon Pumpwell Lauds Police Department in the arrest of six members of Maya gang in mangalore involved in the sword attack of Police Head Constable at Car Street.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm