ಬ್ರೇಕಿಂಗ್ ನ್ಯೂಸ್
20-01-21 09:49 pm Mangaluru Correspondent ಕರಾವಳಿ
ಕೊಣಾಜೆ, ಜ.20: ವಿದ್ಯುತ್ ಕಂಬಕ್ಕೆ ಗ್ಯಾಸ್ ಸಿಲಿಂಡರ್ ತುಂಬಿದ್ದ ಪಿಕ್ ಅಪ್ ವಾಹನ ಡಿಕ್ಕಿಯಾದ ಪರಿಣಾಮ ವಿದ್ಯುತ್ ಶಾರ್ಟ್ ಆಗಿ ಬೆಂಕಿ ಹತ್ತಿಕೊಂಡಿದ್ದು , ಕೂದಲೆಲೆಯ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.
ಸಂಜೆ 4 ಗಂಟೆ ವೇಳೆಗೆ ಪಜೀರು ಗ್ರಾಮ ಪಂಚಾಯತ್ ಕಚೇರಿಯ ಹಿಂಬದಿ ರಸ್ತೆಯಲ್ಲಿ HP ಗ್ಯಾಸ್ ಸಿಲಿಂಡರ್ ಗಳನ್ನು ಗ್ರಾಹಕರಿಗೆ ವಿತರಿಸುತ್ತಿದ್ದ ಪಿಕ್ ಅಪ್ ವಾಹನವು ರಿವರ್ಸ್ ತೆಗೆಯುವ ವೇಳೆ ಅಲ್ಲಿದ್ದ ವಿದ್ಯುತ್ ಕಂಬವೊಂದಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಕಂಬವು ತುಂಡಾಗಿ ಪಿಕ್ ಅಪ್ ವಾಹನದ ಮೇಲೆ ಉರುಳಿ ಬಿದ್ದಿದ್ದು ವಿದ್ಯುತ್ ಲೈನ್ ಸಿಲಿಂಡರ್ ಮೇಲೆ ಬಿದ್ದಿತ್ತು. ಅಷ್ಟರಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಬೆಂಕಿ ಹತ್ತಿಕೊಳ್ಳುವುದರಿಂದ ತಪ್ಪಿದೆ. ಅವಘಡವನ್ನು ತಿಳಿಯದ ಮೆಸ್ಕಾಂ ಸಿಬ್ಬಂದಿ ಮತ್ತೆ ಪವರ್ ಆನ್ ಮಾಡಿದ್ದರ ಪರಿಣಾಮ ಬೆಂಕಿ ಹತ್ತಿದ್ದು ಸುತ್ತಮುತ್ತಲಿನ ಹುಲ್ಲುಗಾವಲಿಗೆ ಬೆಂಕಿ ಹತ್ತಿಕೊಂಡಿದೆ. ಮತ್ತೆ ವಿದ್ಯುತ್ ನಿಲುಗಡೆ ಆಗಿದ್ದು ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿ ನಂತರ ಬೆಂಕಿ ನಂದಿಸಿದ್ದಾರೆ.
ಪಿಕ್ ವಾಹನದ ಚಾಲಕ ಅಪಾಯ ಅರಿತು ಓಡಿದ್ದಾನೆ. ಅದೃಷ್ಟವಶಾತ್ ಪಿಕ್ ವಾಹನ ಮತ್ತು ಸಿಲಿಂಡರ್ ಗಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆ ವೇಳೆ ಗ್ಯಾಸ್ ಡೆಲಿವರಿ ಹುಡುಗ ಹತ್ತಿರದ ಮನೆಗೆ ಗ್ಯಾಸ್ ಹೊತ್ತು ಹೋಗಿದ್ದನೆನ್ನಲಾಗಿದೆ. ಬೆಂಕಿ ಹತ್ತಿಕೊಂಡ ಪ್ರದೇಶ ನಿರ್ಜನ ಪ್ರದೇಶವಾದುದರಿಂದ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.
HP Gas Cylinder pickup van rams into an electric pole in Pajir, Konaje in Mangalore. A great escape from a major catastrophe was avoided due to MESCOM workers.
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm