ಬ್ರೇಕಿಂಗ್ ನ್ಯೂಸ್
20-01-21 09:49 pm Mangaluru Correspondent ಕರಾವಳಿ
ಕೊಣಾಜೆ, ಜ.20: ವಿದ್ಯುತ್ ಕಂಬಕ್ಕೆ ಗ್ಯಾಸ್ ಸಿಲಿಂಡರ್ ತುಂಬಿದ್ದ ಪಿಕ್ ಅಪ್ ವಾಹನ ಡಿಕ್ಕಿಯಾದ ಪರಿಣಾಮ ವಿದ್ಯುತ್ ಶಾರ್ಟ್ ಆಗಿ ಬೆಂಕಿ ಹತ್ತಿಕೊಂಡಿದ್ದು , ಕೂದಲೆಲೆಯ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.
ಸಂಜೆ 4 ಗಂಟೆ ವೇಳೆಗೆ ಪಜೀರು ಗ್ರಾಮ ಪಂಚಾಯತ್ ಕಚೇರಿಯ ಹಿಂಬದಿ ರಸ್ತೆಯಲ್ಲಿ HP ಗ್ಯಾಸ್ ಸಿಲಿಂಡರ್ ಗಳನ್ನು ಗ್ರಾಹಕರಿಗೆ ವಿತರಿಸುತ್ತಿದ್ದ ಪಿಕ್ ಅಪ್ ವಾಹನವು ರಿವರ್ಸ್ ತೆಗೆಯುವ ವೇಳೆ ಅಲ್ಲಿದ್ದ ವಿದ್ಯುತ್ ಕಂಬವೊಂದಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಕಂಬವು ತುಂಡಾಗಿ ಪಿಕ್ ಅಪ್ ವಾಹನದ ಮೇಲೆ ಉರುಳಿ ಬಿದ್ದಿದ್ದು ವಿದ್ಯುತ್ ಲೈನ್ ಸಿಲಿಂಡರ್ ಮೇಲೆ ಬಿದ್ದಿತ್ತು. ಅಷ್ಟರಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಬೆಂಕಿ ಹತ್ತಿಕೊಳ್ಳುವುದರಿಂದ ತಪ್ಪಿದೆ. ಅವಘಡವನ್ನು ತಿಳಿಯದ ಮೆಸ್ಕಾಂ ಸಿಬ್ಬಂದಿ ಮತ್ತೆ ಪವರ್ ಆನ್ ಮಾಡಿದ್ದರ ಪರಿಣಾಮ ಬೆಂಕಿ ಹತ್ತಿದ್ದು ಸುತ್ತಮುತ್ತಲಿನ ಹುಲ್ಲುಗಾವಲಿಗೆ ಬೆಂಕಿ ಹತ್ತಿಕೊಂಡಿದೆ. ಮತ್ತೆ ವಿದ್ಯುತ್ ನಿಲುಗಡೆ ಆಗಿದ್ದು ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿ ನಂತರ ಬೆಂಕಿ ನಂದಿಸಿದ್ದಾರೆ.

ಪಿಕ್ ವಾಹನದ ಚಾಲಕ ಅಪಾಯ ಅರಿತು ಓಡಿದ್ದಾನೆ. ಅದೃಷ್ಟವಶಾತ್ ಪಿಕ್ ವಾಹನ ಮತ್ತು ಸಿಲಿಂಡರ್ ಗಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆ ವೇಳೆ ಗ್ಯಾಸ್ ಡೆಲಿವರಿ ಹುಡುಗ ಹತ್ತಿರದ ಮನೆಗೆ ಗ್ಯಾಸ್ ಹೊತ್ತು ಹೋಗಿದ್ದನೆನ್ನಲಾಗಿದೆ. ಬೆಂಕಿ ಹತ್ತಿಕೊಂಡ ಪ್ರದೇಶ ನಿರ್ಜನ ಪ್ರದೇಶವಾದುದರಿಂದ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.
HP Gas Cylinder pickup van rams into an electric pole in Pajir, Konaje in Mangalore. A great escape from a major catastrophe was avoided due to MESCOM workers.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm