ಬ್ರೇಕಿಂಗ್ ನ್ಯೂಸ್
20-01-21 09:57 pm Mangaluru Correspondent ಕರಾವಳಿ
ಮಂಗಳೂರು, ಜ.20: ನಗರದಲ್ಲಿ ಯುವ ಉದ್ಯಮಿಯಾಗಿದ್ದ ಗುರುಪುರ ಮೂಲದ ಚಂದ್ರಶೇಖರ್ ಶೆಟ್ಟಿ (38) ಎಂಬವರು ತನ್ನ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆ.ಎಸ್.ರಾವ್ ರಸ್ತೆಯಲ್ಲಿರುವ ಪೂಂಜಾ ಆರ್ಕೇಡ್ ನಲ್ಲಿ ಎರಡನೇ ಅಂತಸ್ತಿನಲ್ಲಿ ಇವರು ಕಚೇರಿ ಹೊಂದಿದ್ದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ವಿಚಾರ ಅರಿತ ಅವರ ತಮ್ಮ ಕೂಡಲೇ ಅಲ್ಲಿಗೆ ಆಗಮಿಸಿದ್ದು ನೇಣು ಹಗ್ಗದಿಂದ ಬಿಡಿಸಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಷ್ಟರಲ್ಲಿ ಚಂದ್ರಶೇಖರ್ ಸಾವು ಕಂಡಿದ್ದರು.
ಪೂಂಜಾ ಆರ್ಕೇಡ್ ಬಳಿಯ ಗೋಕುಲ್ ಮಾರ್ಕೆಟ್ ಸಂಕೀರ್ಣದಲ್ಲಿ ನಿರಂತರ ಪಬ್ಲಿಸಿಟಿ ಎನ್ನುವ ಹೆಸರಲ್ಲಿ ಶಾಪ್ ಹೊಂದಿದ್ದು ಗ್ರೀಟಿಂಗ್ಸ್, ಕಾರ್ಡ್, ಫ್ಲೆಕ್ಸ್ ವರ್ಕ್, ಡಿಸೈನಿಂಗ್ ಇನ್ನಿತರ ಕೆಲಸಗಳನ್ನು ಮಾಡಿಕೊಂಡಿದ್ದರು. ಪಾಲುದಾರಿಕೆಯಲ್ಲಿ ವ್ಯವಹಾರ ನಡೆಯುತ್ತಿತ್ತು ಎನ್ನಲಾಗಿದ್ದು ಕಳೆದ ಒಂದು ವರ್ಷದಲ್ಲಿ ನಷ್ಟ ಹೊಂದಿದ್ದರು.
ಸಂಜೆ ನಾಲ್ಕು ಗಂಟೆ ಸುಮಾರಿಗೆ ವಾಟ್ಸಪ್ ಸ್ಟೇಟಸ್ ನಲ್ಲಿ ಸಜ್ಜನರನ್ನು ನೋಯಿಸಬೇಡಿ, ನೋಯಿಸಿದರೆ ನಿಮ್ಮ ಜೀವನದಿಂದ ದೂರವಾಗುತ್ತಾರೆ ಎನ್ನುವ ಅರ್ಥದಲ್ಲಿ ವಾಕ್ಯಗಳನ್ನು ಹಾಕಿದ್ದರಂತೆ. ಇದರಿಂದಾಗಿ ಚಂದ್ರಶೇಖರ್ ಶೆಟ್ಟಿ ಯಾರಿಂದಲೋ ತೀವ್ರ ನೊಂದಿದ್ದರು ಅನ್ನುವ ಮಾತು ಕೇಳಿಬರುತ್ತಿದೆ. ಅವಿವಾಹಿತರಾಗಿದ್ದ ಚಂದ್ರಶೇಖರ್ ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ. ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 38-year-old businessman Chandrashekar Shetty, proprietor of Niranthara Publicity in Mangalore has committed suicide at his own office here on Wednesday, January 20.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm