ಬ್ರೇಕಿಂಗ್ ನ್ಯೂಸ್
20-01-21 10:02 pm Mangaluru Correspondent ಕರಾವಳಿ
Photo credits : ICC Qatar
ಕತಾರ್, ದೋಹಾ, ಜ.20; ಕತಾರಿನಲ್ಲಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರ (ಐಸಿಸಿ) ದ ಆಡಳಿತ ಸಮಿತಿಯ ಚುನಾವಣೆಯಲ್ಲಿ ಸುಬ್ರಮಣ್ಯ ಹೆಬ್ಬಾಗಿಲು ಅವರು ಅತಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. 2021-23 ರ ಸಾಲಿನ ಎರಡು ವರ್ಷಗಳ ಆಡಳಿತ ಸಮಿತಿಯಲ್ಲಿ ಸುಬ್ರಮಣ್ಯ ಇರಲಿದ್ದಾರೆ.
ಕರ್ನಾಟಕದಲ್ಲಿನ ಬೈಂದೂರು ಮೂಲದ ಸುಬ್ರಮಣ್ಯ, ಕಳೆದ ಒಂದು ದಶಕದಿಂದ ಕತಾರಿನಲ್ಲಿ ನಿರ್ಮಾಣ ಸಂಸ್ಥೆಯಲ್ಲಿ ದುಡಿಯುತ್ತಿದ್ದು ಅಲ್ಲಿ ನೆಲೆಸಿರುವ ಭಾರತೀಯರ ಪರವಾಗಿ ಸೇವೆ ಸಲ್ಲಿಸುತ್ತಿದ್ದಾರೆ.
'ಡಿಜಿಪೋಲ್' ಎಂಬ ತಂತ್ರಾಂಶದ ಮೂಲಕ ಆನ್ ಲೈನ್ ಚುನಾವಣೆ ನಡೆಸಲಾಗಿತ್ತು. ಪ್ರತಿ ಸದಸ್ಯರು ತಮ್ಮ ಮೊಬೈಲ್ ಗಳಲ್ಲಿ ಈ ತಂತ್ರಾಂಶ ಅಳವಡಿಸಿಕೊಂಡು, ಚುನಾವಣೆಯಲ್ಲಿ ಪಾಲ್ಗೊಂಡಿದ್ದರು. ಜ.7ರಂದು ಆನ್ ಲೈನ್ ಚುನಾವಣೆ ನಡೆದಿದ್ದು ಸುಮಾರು 90 ಪ್ರತಿಶತ ಸದಸ್ಯರು ಮತ ಚಲಾಯಿಸಿದರು.



ಚುನಾಯಿತ ಸದಸ್ಯರು ಮತ್ತು ಭಾರತೀಯ ರಾಯಭಾರ ಕಚೇರಿಯ ನಾಮನಿರ್ದೇಶಿತ ಸದಸ್ಯರು ಈ ಸಮಿತಿಯಲ್ಲಿ ಇರುತ್ತಾರೆ. ಎರಡು ವರ್ಷಗಳಿಗೊಮ್ಮೆ ಈ ಸಮಿತಿಗೆ ಚುನಾವಣೆ ನಡೆಯುತ್ತದೆ.
ಸುಬ್ರಮಣ್ಯ ಅವರು ಈ ಹಿಂದೆ ಭಾರತೀಯ ಸಮುದಾಯ ಹಿತೈಷಿ ವೇದಿಕೆ (ಐ.ಸಿ.ಬಿ.ಎಫ್) ಆಡಳಿತ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿ ಮತ್ತು ಅದಕ್ಕೂ ಪೂರ್ವದಲ್ಲಿ ಕರ್ನಾಟಕ ಸಂಘ ಕತಾರಿನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
Subramanya Hebbagilu has been elected as a committee member for 2021-2023 term of ICC (Indian Cultural Centre) Qatar.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm