ಬ್ರೇಕಿಂಗ್ ನ್ಯೂಸ್
21-01-21 04:59 pm Mangaluru Correspondent ಕರಾವಳಿ
ಮಂಗಳೂರು, ಜ.21: ಮಂಗಳೂರಿನ ಅಡ್ಯಾರ್ ನಲ್ಲಿರುವ ಪಶು ಚಿಕಿತ್ಸಾಲಯದಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ನಡೆದಿದು ಸತ್ತು ಹೋಗುತ್ತಿದ್ದ ಬೆಕ್ಕಿನ ಮರಿಗಳಿಗೆ ಮರು ಜನ್ಮ ನೀಡುವ ಪ್ರಯತ್ನ ನಡೆದಿದೆ.
ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ನಿವಾಸಿಯೋರ್ವರು ಸಾಕಿದ ಪರ್ಷಿಯನ್ ತಳಿಯ ಬೆಕ್ಕೊಂದು 5 ಮರಿಗಳಿಗೆ ಜನ್ಮ ನೀಡಿತ್ತು. ಆದರೆ ಅದರಲ್ಲಿ 4 ಬೆಕ್ಕಿನ ಮರಿಗಳು ವಿಶಿಷ್ಟ ಸಯಾಮಿ ಅವಳಿಗಳಾಗಿ ಜನಿಸಿದ್ದವು. ಈ ಕಾರಣದಿಂದ ಬೆಕ್ಕು ಸಾಕುತ್ತಿದ್ದ ವ್ಯಕ್ತಿ ಅಡ್ಯಾರ್ ಪಶು ಚಿಕಿತ್ಸಾಲಯಕ್ಕೆ ಬೆಕ್ಕಿನ ಮರಿಯನ್ನು ತಂದಿದ್ದರು.



ಬೆಕ್ಕನ್ನು ಪರೀಕ್ಷಿಸಿದ ಹಿರಿಯ ಪಶು ವೈದ್ಯ ಪರೀಕ್ಷಕ ಕೆ.ಪ್ರಮೋದ್ ಅವರು ಇವುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ಬೇರ್ಪಡಿಸಲು ನಿರ್ಧರಿಸಿದ್ದಾರೆ. ಇದಕ್ಕೂ ಮೊದಲು ಬೆಕ್ಕು ಸಾಕಿದ ವ್ಯಕ್ತಿ ವಿವಿಧ ಪಶು ಚಿಕಿತ್ಸಾಲಯಕ್ಕೆ ಹೋದರೂ ಬೆಕ್ಕುಗಳು ಬದುಕುಳಿಯುವ ಸಾಧ್ಯತೆ ಇಲ್ಲ ಎಂದು ಹೇಳಿದ್ದರು.
ಪಶು ವೈದ್ಯ ಕೆ.ಪ್ರಮೋದ್, ಮಂಗಳವಾರ ಈ ಸಯಾಮಿ ಬೆಕ್ಕುಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ. ಬಳಿಕ ಚಿಕಿತ್ಸೆ ನೀಡಿ ಬೆಕ್ಕಿನ ವಾರಸುದಾರರಿಗೆ ನೀಡಿದ್ದಾರೆ. ಬೆಕ್ಕುಗಳು ಚಿಕಿತ್ಸೆಗೆ ಸ್ಪಂದಿಸಿದ್ದು ಚೇತರಿಕೆ ಹಾದಿಯಲ್ಲಿದೆ.
Distinct Siamese cat twince operation successful in Adyar Vet clinic in Mangalore.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm