ಬ್ರೇಕಿಂಗ್ ನ್ಯೂಸ್
21-01-21 04:59 pm Mangaluru Correspondent ಕರಾವಳಿ
ಮಂಗಳೂರು, ಜ.21: ಮಂಗಳೂರಿನ ಅಡ್ಯಾರ್ ನಲ್ಲಿರುವ ಪಶು ಚಿಕಿತ್ಸಾಲಯದಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ನಡೆದಿದು ಸತ್ತು ಹೋಗುತ್ತಿದ್ದ ಬೆಕ್ಕಿನ ಮರಿಗಳಿಗೆ ಮರು ಜನ್ಮ ನೀಡುವ ಪ್ರಯತ್ನ ನಡೆದಿದೆ.
ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ನಿವಾಸಿಯೋರ್ವರು ಸಾಕಿದ ಪರ್ಷಿಯನ್ ತಳಿಯ ಬೆಕ್ಕೊಂದು 5 ಮರಿಗಳಿಗೆ ಜನ್ಮ ನೀಡಿತ್ತು. ಆದರೆ ಅದರಲ್ಲಿ 4 ಬೆಕ್ಕಿನ ಮರಿಗಳು ವಿಶಿಷ್ಟ ಸಯಾಮಿ ಅವಳಿಗಳಾಗಿ ಜನಿಸಿದ್ದವು. ಈ ಕಾರಣದಿಂದ ಬೆಕ್ಕು ಸಾಕುತ್ತಿದ್ದ ವ್ಯಕ್ತಿ ಅಡ್ಯಾರ್ ಪಶು ಚಿಕಿತ್ಸಾಲಯಕ್ಕೆ ಬೆಕ್ಕಿನ ಮರಿಯನ್ನು ತಂದಿದ್ದರು.



ಬೆಕ್ಕನ್ನು ಪರೀಕ್ಷಿಸಿದ ಹಿರಿಯ ಪಶು ವೈದ್ಯ ಪರೀಕ್ಷಕ ಕೆ.ಪ್ರಮೋದ್ ಅವರು ಇವುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ಬೇರ್ಪಡಿಸಲು ನಿರ್ಧರಿಸಿದ್ದಾರೆ. ಇದಕ್ಕೂ ಮೊದಲು ಬೆಕ್ಕು ಸಾಕಿದ ವ್ಯಕ್ತಿ ವಿವಿಧ ಪಶು ಚಿಕಿತ್ಸಾಲಯಕ್ಕೆ ಹೋದರೂ ಬೆಕ್ಕುಗಳು ಬದುಕುಳಿಯುವ ಸಾಧ್ಯತೆ ಇಲ್ಲ ಎಂದು ಹೇಳಿದ್ದರು.
ಪಶು ವೈದ್ಯ ಕೆ.ಪ್ರಮೋದ್, ಮಂಗಳವಾರ ಈ ಸಯಾಮಿ ಬೆಕ್ಕುಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ. ಬಳಿಕ ಚಿಕಿತ್ಸೆ ನೀಡಿ ಬೆಕ್ಕಿನ ವಾರಸುದಾರರಿಗೆ ನೀಡಿದ್ದಾರೆ. ಬೆಕ್ಕುಗಳು ಚಿಕಿತ್ಸೆಗೆ ಸ್ಪಂದಿಸಿದ್ದು ಚೇತರಿಕೆ ಹಾದಿಯಲ್ಲಿದೆ.
Distinct Siamese cat twince operation successful in Adyar Vet clinic in Mangalore.
28-10-25 03:40 pm
Bangalore Correspondent
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm