ಬ್ರೇಕಿಂಗ್ ನ್ಯೂಸ್
21-01-21 04:59 pm Mangaluru Correspondent ಕರಾವಳಿ
ಮಂಗಳೂರು, ಜ.21: ಮಂಗಳೂರಿನ ಅಡ್ಯಾರ್ ನಲ್ಲಿರುವ ಪಶು ಚಿಕಿತ್ಸಾಲಯದಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ನಡೆದಿದು ಸತ್ತು ಹೋಗುತ್ತಿದ್ದ ಬೆಕ್ಕಿನ ಮರಿಗಳಿಗೆ ಮರು ಜನ್ಮ ನೀಡುವ ಪ್ರಯತ್ನ ನಡೆದಿದೆ.
ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ನಿವಾಸಿಯೋರ್ವರು ಸಾಕಿದ ಪರ್ಷಿಯನ್ ತಳಿಯ ಬೆಕ್ಕೊಂದು 5 ಮರಿಗಳಿಗೆ ಜನ್ಮ ನೀಡಿತ್ತು. ಆದರೆ ಅದರಲ್ಲಿ 4 ಬೆಕ್ಕಿನ ಮರಿಗಳು ವಿಶಿಷ್ಟ ಸಯಾಮಿ ಅವಳಿಗಳಾಗಿ ಜನಿಸಿದ್ದವು. ಈ ಕಾರಣದಿಂದ ಬೆಕ್ಕು ಸಾಕುತ್ತಿದ್ದ ವ್ಯಕ್ತಿ ಅಡ್ಯಾರ್ ಪಶು ಚಿಕಿತ್ಸಾಲಯಕ್ಕೆ ಬೆಕ್ಕಿನ ಮರಿಯನ್ನು ತಂದಿದ್ದರು.



ಬೆಕ್ಕನ್ನು ಪರೀಕ್ಷಿಸಿದ ಹಿರಿಯ ಪಶು ವೈದ್ಯ ಪರೀಕ್ಷಕ ಕೆ.ಪ್ರಮೋದ್ ಅವರು ಇವುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ಬೇರ್ಪಡಿಸಲು ನಿರ್ಧರಿಸಿದ್ದಾರೆ. ಇದಕ್ಕೂ ಮೊದಲು ಬೆಕ್ಕು ಸಾಕಿದ ವ್ಯಕ್ತಿ ವಿವಿಧ ಪಶು ಚಿಕಿತ್ಸಾಲಯಕ್ಕೆ ಹೋದರೂ ಬೆಕ್ಕುಗಳು ಬದುಕುಳಿಯುವ ಸಾಧ್ಯತೆ ಇಲ್ಲ ಎಂದು ಹೇಳಿದ್ದರು.
ಪಶು ವೈದ್ಯ ಕೆ.ಪ್ರಮೋದ್, ಮಂಗಳವಾರ ಈ ಸಯಾಮಿ ಬೆಕ್ಕುಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ. ಬಳಿಕ ಚಿಕಿತ್ಸೆ ನೀಡಿ ಬೆಕ್ಕಿನ ವಾರಸುದಾರರಿಗೆ ನೀಡಿದ್ದಾರೆ. ಬೆಕ್ಕುಗಳು ಚಿಕಿತ್ಸೆಗೆ ಸ್ಪಂದಿಸಿದ್ದು ಚೇತರಿಕೆ ಹಾದಿಯಲ್ಲಿದೆ.
Distinct Siamese cat twince operation successful in Adyar Vet clinic in Mangalore.
07-04-26 12:37 pm
HK News Staffer
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm