ಬ್ರೇಕಿಂಗ್ ನ್ಯೂಸ್
22-01-21 04:47 pm Mangalore Correspondent ಕರಾವಳಿ
ಮಂಗಳೂರು, ಜ.22 : ಮೀನು ಮಾರಾಟದ ಹಣ ನೀಡದೇ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಎಕಾನಮಿಕ್ ಅಂಡ್ ನಾರ್ಕೋಟಿಕ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ಲೂ ಸ್ಟಾರ್ ಮೆರೈನ್ ಪ್ರಾಡಕ್ಟ್ ಮತ್ತು ಅಕ್ಬರ್ ಸೀ ಫುಡ್ ಸಂಸ್ಥೆಯ ಪಿ.ಪಿ.ಮೊಯಿನ್ ಎಂಬವರು, ಬ್ಲೂ ವಾಟರ್ ಫುಡ್ ಅಂಡ್ ಎಕ್ಸ್ ಪೋರ್ಟ್ ಕಂಪನಿಯ ಶ್ರೀನಿವಾಸ್ ಭಟ್ ಎಂಬವರಿಗೆ ಹಲವು ವರ್ಷಗಳಿಂದ ಮೀನು ಮಾರಾಟ ಮಾಡುತ್ತಿದ್ದರು. ಶ್ರೀನಿವಾಸ ಭಟ್ ಎಂಬವರು ಪಿ.ಪಿ.ಮೋಯಿನ್ ಪಾಷಾ ಅವರ ಬ್ಲೂ ಸ್ಟಾರ್ ಖಾತೆಗೆ 62,04,096 ರೂ. ಹಾಗೂ ಅಕ್ಬರ್ ಸೀ ಫುಡ್ ಮಲ್ಪೆ ಖಾತೆಗೆ 14,98,360 ರೂ. ಸೇರಿ ಒಟ್ಟು 77,02,456 ರೂ. ನೀಡುವುದು ಬಾಕಿಯಿದೆ. ಆದರೆ, 2018ರ ಮಾರ್ಚ್ ಬಳಿಕ ವಾಟರ್ ಫುಡ್ ಆ್ಯಂಡ್ ಎಕ್ಸ್ ಪೋರ್ಟ್ ಕಂಪನಿಗೆ ನೀಡಿರುವ ಬೊಂಡಾಸ್ ಮೀನಿನ 77 ಲಕ್ಷ ರೂ. ನಗದು ಈವರೆಗೆ ಮರು ಪಾವತಿಸಿಲ್ಲ.
ಈ ನಡುವೆ 2019ರಂದು ಪಿ.ಪಿ.ಮೊಯಿನ್ ಪಾಷಾ ಮರಣ ಹೊಂದಿದ್ದಾರೆ. ಆ ಬಳಿಕ ಅವರ ಪತ್ನಿ ಶಂಶಾದ್ ಮೊಯೀನ್ ಪಾಷಾ ಆರ್ಥಿಕ ಸಂಕಷ್ಟದಲ್ಲಿದ್ದು, ಅವರಿಗೆ 77,02,456 ರೂ. ಬಾಕಿ ಕೊಡುವುದಾಗಿ ನಂಬಿಸಿ ಶ್ರೀನಿವಾಸ ಭಟ್ ವಿಶ್ವಾಸ ದ್ರೋಹ ಮಾಡಿದ್ದಾರೆ ಎಂದು ಪಿ.ಪಿ.ಮೊಯಿನ್ ಪಾಷಾ ಅವರ ಭಾವ ಮೊಹಮ್ಮದ್ ರಿಯಾಜ್ ಎಕಾನಮಿಕ್ ಅಂಡ್ ನಾರ್ಕೊಟಿಕ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದಾರೆ.
A case has been registered of Cheating of 75 Lakhs in the name of Sea Food product at the Mangalore Narcotics and Economics police station.
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm