ಬ್ರೇಕಿಂಗ್ ನ್ಯೂಸ್
22-01-21 04:47 pm Mangalore Correspondent ಕರಾವಳಿ
ಮಂಗಳೂರು, ಜ.22 : ಮೀನು ಮಾರಾಟದ ಹಣ ನೀಡದೇ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಎಕಾನಮಿಕ್ ಅಂಡ್ ನಾರ್ಕೋಟಿಕ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ಲೂ ಸ್ಟಾರ್ ಮೆರೈನ್ ಪ್ರಾಡಕ್ಟ್ ಮತ್ತು ಅಕ್ಬರ್ ಸೀ ಫುಡ್ ಸಂಸ್ಥೆಯ ಪಿ.ಪಿ.ಮೊಯಿನ್ ಎಂಬವರು, ಬ್ಲೂ ವಾಟರ್ ಫುಡ್ ಅಂಡ್ ಎಕ್ಸ್ ಪೋರ್ಟ್ ಕಂಪನಿಯ ಶ್ರೀನಿವಾಸ್ ಭಟ್ ಎಂಬವರಿಗೆ ಹಲವು ವರ್ಷಗಳಿಂದ ಮೀನು ಮಾರಾಟ ಮಾಡುತ್ತಿದ್ದರು. ಶ್ರೀನಿವಾಸ ಭಟ್ ಎಂಬವರು ಪಿ.ಪಿ.ಮೋಯಿನ್ ಪಾಷಾ ಅವರ ಬ್ಲೂ ಸ್ಟಾರ್ ಖಾತೆಗೆ 62,04,096 ರೂ. ಹಾಗೂ ಅಕ್ಬರ್ ಸೀ ಫುಡ್ ಮಲ್ಪೆ ಖಾತೆಗೆ 14,98,360 ರೂ. ಸೇರಿ ಒಟ್ಟು 77,02,456 ರೂ. ನೀಡುವುದು ಬಾಕಿಯಿದೆ. ಆದರೆ, 2018ರ ಮಾರ್ಚ್ ಬಳಿಕ ವಾಟರ್ ಫುಡ್ ಆ್ಯಂಡ್ ಎಕ್ಸ್ ಪೋರ್ಟ್ ಕಂಪನಿಗೆ ನೀಡಿರುವ ಬೊಂಡಾಸ್ ಮೀನಿನ 77 ಲಕ್ಷ ರೂ. ನಗದು ಈವರೆಗೆ ಮರು ಪಾವತಿಸಿಲ್ಲ.
ಈ ನಡುವೆ 2019ರಂದು ಪಿ.ಪಿ.ಮೊಯಿನ್ ಪಾಷಾ ಮರಣ ಹೊಂದಿದ್ದಾರೆ. ಆ ಬಳಿಕ ಅವರ ಪತ್ನಿ ಶಂಶಾದ್ ಮೊಯೀನ್ ಪಾಷಾ ಆರ್ಥಿಕ ಸಂಕಷ್ಟದಲ್ಲಿದ್ದು, ಅವರಿಗೆ 77,02,456 ರೂ. ಬಾಕಿ ಕೊಡುವುದಾಗಿ ನಂಬಿಸಿ ಶ್ರೀನಿವಾಸ ಭಟ್ ವಿಶ್ವಾಸ ದ್ರೋಹ ಮಾಡಿದ್ದಾರೆ ಎಂದು ಪಿ.ಪಿ.ಮೊಯಿನ್ ಪಾಷಾ ಅವರ ಭಾವ ಮೊಹಮ್ಮದ್ ರಿಯಾಜ್ ಎಕಾನಮಿಕ್ ಅಂಡ್ ನಾರ್ಕೊಟಿಕ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದಾರೆ.
A case has been registered of Cheating of 75 Lakhs in the name of Sea Food product at the Mangalore Narcotics and Economics police station.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm