ಬ್ರೇಕಿಂಗ್ ನ್ಯೂಸ್
22-01-21 04:47 pm Mangalore Correspondent ಕರಾವಳಿ
ಮಂಗಳೂರು, ಜ.22 : ಮೀನು ಮಾರಾಟದ ಹಣ ನೀಡದೇ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಎಕಾನಮಿಕ್ ಅಂಡ್ ನಾರ್ಕೋಟಿಕ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ಲೂ ಸ್ಟಾರ್ ಮೆರೈನ್ ಪ್ರಾಡಕ್ಟ್ ಮತ್ತು ಅಕ್ಬರ್ ಸೀ ಫುಡ್ ಸಂಸ್ಥೆಯ ಪಿ.ಪಿ.ಮೊಯಿನ್ ಎಂಬವರು, ಬ್ಲೂ ವಾಟರ್ ಫುಡ್ ಅಂಡ್ ಎಕ್ಸ್ ಪೋರ್ಟ್ ಕಂಪನಿಯ ಶ್ರೀನಿವಾಸ್ ಭಟ್ ಎಂಬವರಿಗೆ ಹಲವು ವರ್ಷಗಳಿಂದ ಮೀನು ಮಾರಾಟ ಮಾಡುತ್ತಿದ್ದರು. ಶ್ರೀನಿವಾಸ ಭಟ್ ಎಂಬವರು ಪಿ.ಪಿ.ಮೋಯಿನ್ ಪಾಷಾ ಅವರ ಬ್ಲೂ ಸ್ಟಾರ್ ಖಾತೆಗೆ 62,04,096 ರೂ. ಹಾಗೂ ಅಕ್ಬರ್ ಸೀ ಫುಡ್ ಮಲ್ಪೆ ಖಾತೆಗೆ 14,98,360 ರೂ. ಸೇರಿ ಒಟ್ಟು 77,02,456 ರೂ. ನೀಡುವುದು ಬಾಕಿಯಿದೆ. ಆದರೆ, 2018ರ ಮಾರ್ಚ್ ಬಳಿಕ ವಾಟರ್ ಫುಡ್ ಆ್ಯಂಡ್ ಎಕ್ಸ್ ಪೋರ್ಟ್ ಕಂಪನಿಗೆ ನೀಡಿರುವ ಬೊಂಡಾಸ್ ಮೀನಿನ 77 ಲಕ್ಷ ರೂ. ನಗದು ಈವರೆಗೆ ಮರು ಪಾವತಿಸಿಲ್ಲ.
ಈ ನಡುವೆ 2019ರಂದು ಪಿ.ಪಿ.ಮೊಯಿನ್ ಪಾಷಾ ಮರಣ ಹೊಂದಿದ್ದಾರೆ. ಆ ಬಳಿಕ ಅವರ ಪತ್ನಿ ಶಂಶಾದ್ ಮೊಯೀನ್ ಪಾಷಾ ಆರ್ಥಿಕ ಸಂಕಷ್ಟದಲ್ಲಿದ್ದು, ಅವರಿಗೆ 77,02,456 ರೂ. ಬಾಕಿ ಕೊಡುವುದಾಗಿ ನಂಬಿಸಿ ಶ್ರೀನಿವಾಸ ಭಟ್ ವಿಶ್ವಾಸ ದ್ರೋಹ ಮಾಡಿದ್ದಾರೆ ಎಂದು ಪಿ.ಪಿ.ಮೊಯಿನ್ ಪಾಷಾ ಅವರ ಭಾವ ಮೊಹಮ್ಮದ್ ರಿಯಾಜ್ ಎಕಾನಮಿಕ್ ಅಂಡ್ ನಾರ್ಕೊಟಿಕ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದಾರೆ.
A case has been registered of Cheating of 75 Lakhs in the name of Sea Food product at the Mangalore Narcotics and Economics police station.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm