ಬ್ರೇಕಿಂಗ್ ನ್ಯೂಸ್
22-01-21 04:47 pm Mangalore Correspondent ಕರಾವಳಿ
ಮಂಗಳೂರು, ಜ.22 : ಮೀನು ಮಾರಾಟದ ಹಣ ನೀಡದೇ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಎಕಾನಮಿಕ್ ಅಂಡ್ ನಾರ್ಕೋಟಿಕ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ಲೂ ಸ್ಟಾರ್ ಮೆರೈನ್ ಪ್ರಾಡಕ್ಟ್ ಮತ್ತು ಅಕ್ಬರ್ ಸೀ ಫುಡ್ ಸಂಸ್ಥೆಯ ಪಿ.ಪಿ.ಮೊಯಿನ್ ಎಂಬವರು, ಬ್ಲೂ ವಾಟರ್ ಫುಡ್ ಅಂಡ್ ಎಕ್ಸ್ ಪೋರ್ಟ್ ಕಂಪನಿಯ ಶ್ರೀನಿವಾಸ್ ಭಟ್ ಎಂಬವರಿಗೆ ಹಲವು ವರ್ಷಗಳಿಂದ ಮೀನು ಮಾರಾಟ ಮಾಡುತ್ತಿದ್ದರು. ಶ್ರೀನಿವಾಸ ಭಟ್ ಎಂಬವರು ಪಿ.ಪಿ.ಮೋಯಿನ್ ಪಾಷಾ ಅವರ ಬ್ಲೂ ಸ್ಟಾರ್ ಖಾತೆಗೆ 62,04,096 ರೂ. ಹಾಗೂ ಅಕ್ಬರ್ ಸೀ ಫುಡ್ ಮಲ್ಪೆ ಖಾತೆಗೆ 14,98,360 ರೂ. ಸೇರಿ ಒಟ್ಟು 77,02,456 ರೂ. ನೀಡುವುದು ಬಾಕಿಯಿದೆ. ಆದರೆ, 2018ರ ಮಾರ್ಚ್ ಬಳಿಕ ವಾಟರ್ ಫುಡ್ ಆ್ಯಂಡ್ ಎಕ್ಸ್ ಪೋರ್ಟ್ ಕಂಪನಿಗೆ ನೀಡಿರುವ ಬೊಂಡಾಸ್ ಮೀನಿನ 77 ಲಕ್ಷ ರೂ. ನಗದು ಈವರೆಗೆ ಮರು ಪಾವತಿಸಿಲ್ಲ.
ಈ ನಡುವೆ 2019ರಂದು ಪಿ.ಪಿ.ಮೊಯಿನ್ ಪಾಷಾ ಮರಣ ಹೊಂದಿದ್ದಾರೆ. ಆ ಬಳಿಕ ಅವರ ಪತ್ನಿ ಶಂಶಾದ್ ಮೊಯೀನ್ ಪಾಷಾ ಆರ್ಥಿಕ ಸಂಕಷ್ಟದಲ್ಲಿದ್ದು, ಅವರಿಗೆ 77,02,456 ರೂ. ಬಾಕಿ ಕೊಡುವುದಾಗಿ ನಂಬಿಸಿ ಶ್ರೀನಿವಾಸ ಭಟ್ ವಿಶ್ವಾಸ ದ್ರೋಹ ಮಾಡಿದ್ದಾರೆ ಎಂದು ಪಿ.ಪಿ.ಮೊಯಿನ್ ಪಾಷಾ ಅವರ ಭಾವ ಮೊಹಮ್ಮದ್ ರಿಯಾಜ್ ಎಕಾನಮಿಕ್ ಅಂಡ್ ನಾರ್ಕೊಟಿಕ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದಾರೆ.
A case has been registered of Cheating of 75 Lakhs in the name of Sea Food product at the Mangalore Narcotics and Economics police station.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm