ಬ್ರೇಕಿಂಗ್ ನ್ಯೂಸ್
23-01-21 11:55 am Mangalore Correspondent ಕರಾವಳಿ
ಸುಬ್ರಮಣ್ಯ, ಜ.23 : ಮುಜರಾಯಿ ದೇಗುಲಗಳಲ್ಲಿ ಬಡವರಿಗೆ ನೆರವಾಗುವ ನಿಟ್ಟಿನಲ್ಲಿ ತಿಂಗಳಿಗೆ ಎರಡು ಬಾರಿ ಸಪ್ತಪದಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಚೇರಿ ಸಭಾಂಗಣದಲ್ಲಿ ನಡೆದ 11ನೇ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈ ಮಾಹಿತಿ ನೀಡಿದರು. ಫೆಬ್ರವರಿ ತಿಂಗಳ 17 ಮತ್ತು 25ರಂದು ಸಪ್ತಪದಿ ಸರಳ ಸಾಮೂಹಿಕ ವಿವಾಹ ಆಯೋಜಿಸಲಾಗುವುದು. ಆ ಬಳಿಕ ಆಯಾ ತಿಂಗಳ ಮುಹೂರ್ತ ನೋಡಿಕೊಂಡು ಆಯಾ ಜಿಲ್ಲೆಗಳ ಜನರ ಸಂಪ್ರದಾಯ, ಪರಂಪರೆಗೆ ಅನುಗುಣವಾಗಿ ಸಪ್ತಪದಿ ಕಾರ್ಯಕ್ರಮ ನಡೆಸಲಾಗುವುದು. ಯಾವುದೇ ದೇವಸ್ಥಾನದವರು ಅಥವಾ ಜಿಲ್ಲೆಯವರು ಮುಂದೆ ಬಂದರೆ ಅವರು ಹೇಳಿದ ದಿನಾಂಕದಂದೇ ಸಪ್ತಪದಿ ಕಾರ್ಯಕ್ರಮ ನಡೆಸಲು ಅವಕಾಶ ಮಾಡಲಾಗುವುದು ಎಂದರು.

ವ್ಯವಸ್ಥಾಪನಾ ಸಮಿತಿ ನೇಮಕಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಸುಮಾರು 206 ಎ ದರ್ಜೆ ದೇವಾಲಯಗಳು ಮತ್ತು ಸುಮಾರು 310 ಬಿ ದರ್ಜೆ ದೇವಾಲಯಗಳಿವೆ. ರಾಜ್ಯ ಧಾರ್ಮಿಕ ಪರಿಷತ್ ಮೂಲಕ ಈಗಾಗಲೇ 80 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ ಮಾಡಲು ಅರ್ಜಿ ಕರೆಯಲಾಗಿತ್ತು. ಅದರಲ್ಲಿ ಸುಮಾರು 11 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಯಾಗಿ, ಆಡಳಿತ ನಡೆಸುತ್ತಿದೆ.
ಪೊಲೀಸ್ ವರದಿ ಬಾಕಿಯಿರುವ ದೇವಾಲಯಗಳು ಮಾತ್ರ ವ್ಯವಸ್ಥಾಪನಾ ಸಮಿತಿ ರಚನೆಗೆ ಬಾಕಿಯಾಗಿದೆ. ಇಂದಿನ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈಗಾಗಲೇ ಅವಧಿ ಮುಗಿದಿರುವ ದೇವಾಲಯಗಳಿಗೆ ಶೀಘ್ರ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಕರೆಯಲು ನಿರ್ಧರಿಸಲಾಗಿದೆ ಎಂದರು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm