ಬ್ರೇಕಿಂಗ್ ನ್ಯೂಸ್
23-01-21 12:44 pm Mangalore Correspondent ಕರಾವಳಿ
ಉಳ್ಳಾಲ, ಜ.23 : ಹದಿನೈದು ವರುಷದ ಹಿಂದೆ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಹಿಂದು ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಅತ್ಯಾಚಾರವೆಸಗಿ ಆಕೆಯ ಇಬ್ಬರು ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಉಳ್ಳಾಲದ SDPI ಮುಖಂಡನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲದ SDPI ಮುಖಂಡ ಸಿದ್ದೀಕ್ ಉಳ್ಳಾಲ ಬಂಧಿತ ಆರೋಪಿ. ಸಂತ್ರಸ್ತ ಮಹಿಳೆ ಗಂಡನಿಂದ ದೂರವಾಗಿ ಉಳ್ಳಾಲದ ಒಂಭತ್ತುಕೆರೆಯಲ್ಲಿ ತನ್ನ ಇಬ್ಬರು ಅಪ್ರಾಪ್ತ ಹೆಣ್ಮಕ್ಕಳೊಂದಿಗೆ ವಾಸಿಸುತ್ತಿದ್ದಳು. ಈಕೆಗೆ ಸಹಾಯ ಮಾಡೋ ನೆಪದಲ್ಲಿ ಸ್ನೇಹ ಬೆಳೆಸಿಕೊಂಡ ಸಿದ್ದೀಕ್ ಆಕೆಯನ್ನು ಬಲಾತ್ಕರಿಸಿದಲ್ಲದೆ ಆಕೆಯ ಇಬ್ಬರು ಅಪ್ರಾಪ್ತ ಹೆಣ್ಮಕ್ಕಳಿಗೂ ಲೈಂಗಿಕ ಕಿರುಕುಳ ನೀಡಿದ್ದ. ಈ ಬೆಳವಣಿಗೆ ಕಳೆದ ಡಿಸೆಂಬರ್ ತಿಂಗಳಲ್ಲೇ ನಡೆದಿದ್ದು ಮಹಿಳೆ ಸಿದ್ದೀಕ್ ವಿರುದ್ಧ ದೂರು ನೀಡಲು ಮುಂದಾದಾಗ ಆತನ ಸಹಚರರು ಎನ್ನಲಾದ ಪಕ್ಷದ ಮುಖಂಡರು ಜೀವ ಬೆದರಿಕೆ ಹಾಕಿದ್ದರೆನ್ನಲಾಗಿದೆ.


ಆನಂತರವೂ ಸಿದ್ದೀಕ್ ಉಪಟಳ ಜಾಸ್ತಿಯಾದ ಹಿನ್ನೆಲೆಯಲ್ಲಿ ಕಳೆದ ಜ.16 ರಂದು ಸಂತ್ರಸ್ತ ಮಹಿಳೆ ಉಳ್ಳಾಲ ಠಾಣೆಗೆ ದೂರು ನೀಡಿದ್ದು, ಆರೋಪಿಯ ವಿರುದ್ಧ ಅತ್ಯಾಚಾರ, ಪೋಕ್ಸೊ ಪ್ರಕರಣ ದಾಖಲಾಗಿತ್ತು. ಅಂದಿನಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕೇರಳಕ್ಕೆ ಪರಾರಿಯಾಗಿದ್ದಾನೆಂಬ ಮಾಹಿತಿ ಇದ್ದುದರಿಂದ ಪತ್ತೆಗಾಗಿ ಎರಡು ತಂಡಗಳನ್ನು ರಚಿಸಲಾಗಿತ್ತು. ಇದೀಗ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಉಳ್ಳಾಲ ಠಾಣೆಗೆ ಕರೆತಂದಿದ್ದಾರೆ.
ಎಸ್ ಡಿಪಿಐ ಮುಖಂಡನ ಲೈಂಗಿಕ ಕಿರುಕುಳ ; ತನಿಖೆಗೆ ಎರಡು ವಿಶೇಷ ತಂಡ ನೇಮಕ
ಉಳ್ಳಾಲ ; ಲೈಂಗಿಕ ದೌರ್ಜನ್ಯ ಆರೋಪಿ ತಪ್ಪಿತಸ್ಥನಾಗಿದ್ದಲ್ಲಿ ಶಿಕ್ಷೆಯಾಗಲಿ ; ಎಸ್ಡಿಪಿಐ
In connection to Sexual Harassment by SDPI leader in Ullal, the Mangalore police have prevailed in arresting the accused Sadiq.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm