ಬ್ರೇಕಿಂಗ್ ನ್ಯೂಸ್
23-01-21 12:44 pm Mangalore Correspondent ಕರಾವಳಿ
ಉಳ್ಳಾಲ, ಜ.23 : ಹದಿನೈದು ವರುಷದ ಹಿಂದೆ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಹಿಂದು ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಅತ್ಯಾಚಾರವೆಸಗಿ ಆಕೆಯ ಇಬ್ಬರು ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಉಳ್ಳಾಲದ SDPI ಮುಖಂಡನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲದ SDPI ಮುಖಂಡ ಸಿದ್ದೀಕ್ ಉಳ್ಳಾಲ ಬಂಧಿತ ಆರೋಪಿ. ಸಂತ್ರಸ್ತ ಮಹಿಳೆ ಗಂಡನಿಂದ ದೂರವಾಗಿ ಉಳ್ಳಾಲದ ಒಂಭತ್ತುಕೆರೆಯಲ್ಲಿ ತನ್ನ ಇಬ್ಬರು ಅಪ್ರಾಪ್ತ ಹೆಣ್ಮಕ್ಕಳೊಂದಿಗೆ ವಾಸಿಸುತ್ತಿದ್ದಳು. ಈಕೆಗೆ ಸಹಾಯ ಮಾಡೋ ನೆಪದಲ್ಲಿ ಸ್ನೇಹ ಬೆಳೆಸಿಕೊಂಡ ಸಿದ್ದೀಕ್ ಆಕೆಯನ್ನು ಬಲಾತ್ಕರಿಸಿದಲ್ಲದೆ ಆಕೆಯ ಇಬ್ಬರು ಅಪ್ರಾಪ್ತ ಹೆಣ್ಮಕ್ಕಳಿಗೂ ಲೈಂಗಿಕ ಕಿರುಕುಳ ನೀಡಿದ್ದ. ಈ ಬೆಳವಣಿಗೆ ಕಳೆದ ಡಿಸೆಂಬರ್ ತಿಂಗಳಲ್ಲೇ ನಡೆದಿದ್ದು ಮಹಿಳೆ ಸಿದ್ದೀಕ್ ವಿರುದ್ಧ ದೂರು ನೀಡಲು ಮುಂದಾದಾಗ ಆತನ ಸಹಚರರು ಎನ್ನಲಾದ ಪಕ್ಷದ ಮುಖಂಡರು ಜೀವ ಬೆದರಿಕೆ ಹಾಕಿದ್ದರೆನ್ನಲಾಗಿದೆ.


ಆನಂತರವೂ ಸಿದ್ದೀಕ್ ಉಪಟಳ ಜಾಸ್ತಿಯಾದ ಹಿನ್ನೆಲೆಯಲ್ಲಿ ಕಳೆದ ಜ.16 ರಂದು ಸಂತ್ರಸ್ತ ಮಹಿಳೆ ಉಳ್ಳಾಲ ಠಾಣೆಗೆ ದೂರು ನೀಡಿದ್ದು, ಆರೋಪಿಯ ವಿರುದ್ಧ ಅತ್ಯಾಚಾರ, ಪೋಕ್ಸೊ ಪ್ರಕರಣ ದಾಖಲಾಗಿತ್ತು. ಅಂದಿನಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕೇರಳಕ್ಕೆ ಪರಾರಿಯಾಗಿದ್ದಾನೆಂಬ ಮಾಹಿತಿ ಇದ್ದುದರಿಂದ ಪತ್ತೆಗಾಗಿ ಎರಡು ತಂಡಗಳನ್ನು ರಚಿಸಲಾಗಿತ್ತು. ಇದೀಗ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಉಳ್ಳಾಲ ಠಾಣೆಗೆ ಕರೆತಂದಿದ್ದಾರೆ.
ಎಸ್ ಡಿಪಿಐ ಮುಖಂಡನ ಲೈಂಗಿಕ ಕಿರುಕುಳ ; ತನಿಖೆಗೆ ಎರಡು ವಿಶೇಷ ತಂಡ ನೇಮಕ
ಉಳ್ಳಾಲ ; ಲೈಂಗಿಕ ದೌರ್ಜನ್ಯ ಆರೋಪಿ ತಪ್ಪಿತಸ್ಥನಾಗಿದ್ದಲ್ಲಿ ಶಿಕ್ಷೆಯಾಗಲಿ ; ಎಸ್ಡಿಪಿಐ
In connection to Sexual Harassment by SDPI leader in Ullal, the Mangalore police have prevailed in arresting the accused Sadiq.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm