ಬ್ರೇಕಿಂಗ್ ನ್ಯೂಸ್
23-01-21 03:31 pm Mangalore Correspondent ಕರಾವಳಿ
ಮಂಗಳೂರು, ಜ.23 : ಮಂಗಳೂರು - ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ನೇತ್ರಾವತಿ ಸೇತುವೆ ಸಮೀಪ ವಾಹನ ಸವಾರರು ತ್ಯಾಜ್ಯ ಎಸೆಯುವ ಜಾಗದಲ್ಲಿ ಹಸಿರು ದಳ ಸಂಸ್ಥೆಯ ಸದಸ್ಯರು ಜಾಗೃತಿ ಮೂಡಿಸುವ ಕಾರ್ಯವನ್ನು ಶಾಸಕ ವೇದವ್ಯಾಸ್ ಕಾಮತ್ ಶ್ಲಾಘಿಸಿದ್ದಾರೆ.
ಸ್ಥಳಕ್ಕೆ ತೆರಳಿದ ಶಾಸಕ ಕಾಮತ್ ಅವರು, ನೇತ್ರಾವತಿ ಸೇತುವೆಯ ಬಳಿ ಖಾಲಿ ಜಾಗದಲ್ಲಿ ಪ್ರತಿನಿತ್ಯ ವಾಹನ ಸವಾರರು ಕಸ ಎಸೆದು ಹೋಗುವ ಕುರಿತು ಮಾಹಿತಿ ನೀಡಿದ್ದರು. ಹಲವಾರು ಬಾರಿ ಸ್ಥಳವನ್ನು ಸ್ವಚ್ಛಗೊಳಿಸಿದರು ತ್ಯಾಜ್ಯ ಎಸೆಯುವುದು ನಿಂತಿರಲಿಲ್ಲ. ಇತ್ತೀಚೆಗೆ ಕಳೆದ ಕೆಲ ಸಮಯದಿಂದ ಹಸಿರು ದಳ ಸಂಸ್ಥೆಯ ಸದಸ್ಯರು ಈ ಜಾಗದಲ್ಲಿ ಪ್ಲೆಕಾರ್ಡ್ ಹಿಡಿದು ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅವರ ಕಾರ್ಯ ಶ್ಲಾಘನೀಯ ಎಂದು ಶಾಸಕ ಕಾಮತ್ ಹೇಳಿದರು.

ಸ್ವಚ್ಚತಾ ಕಾರ್ಯಗಳು ಸೀಮಿತ ಸಂಸ್ಥೆಗಳು ಅಥವಾ ವ್ಯಕ್ತಿಯಿಂದ ಆಗುವಂತದ್ದಲ್ಲ. ಪ್ರತಿಯೊಬ್ಬ ನಾಗರಿಕರಿಗೂ ತನ್ನದೇ ಆದ ಜವಬ್ದಾರಿಗಳಿರುತ್ತವೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು, ತ್ಯಾಜ್ಯಗಳನ್ನು ಎಸೆಯುವುದರಿಂದ ವಿವಿಧ ಸಮಸ್ಯೆಗಳು ತಲೆದೋರುತ್ತವೆ. ಹಾಗಾಗಿ ಪ್ರತಿಯೊಬ್ಬರೂ ಕೂಡ ಸ್ವಚ್ಚತೆಯ ನಿಟ್ಟಿನಲ್ಲಿ ಚಿಂತಿಸಬೇಕು. ಆ ಮೂಲಕ ಸ್ವಚ್ಛ ಭಾರತದ ಪರಿಕಲ್ಪನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಕೈಜೋಡಿಸಬೇಕೆಂದು ಶಾಸಕ ಕಾಮತ್ ತಿಳಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಪಾಲಿಕೆ ಸದಸ್ಯರಾದ ವೀಣಾ ಮಂಗಳ, ಬಿಜೆಪಿ ಪ್ರಮುಖರಾದ ಸುರೇಂದ್ರ ಜೆಪ್ಪಿನಮೊಗರು, ಹಸಿರು ದಳ ಸಂಸ್ಥೆಯ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm