ಬ್ರೇಕಿಂಗ್ ನ್ಯೂಸ್
23-01-21 03:31 pm Mangalore Correspondent ಕರಾವಳಿ
ಮಂಗಳೂರು, ಜ.23 : ಮಂಗಳೂರು - ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ನೇತ್ರಾವತಿ ಸೇತುವೆ ಸಮೀಪ ವಾಹನ ಸವಾರರು ತ್ಯಾಜ್ಯ ಎಸೆಯುವ ಜಾಗದಲ್ಲಿ ಹಸಿರು ದಳ ಸಂಸ್ಥೆಯ ಸದಸ್ಯರು ಜಾಗೃತಿ ಮೂಡಿಸುವ ಕಾರ್ಯವನ್ನು ಶಾಸಕ ವೇದವ್ಯಾಸ್ ಕಾಮತ್ ಶ್ಲಾಘಿಸಿದ್ದಾರೆ.
ಸ್ಥಳಕ್ಕೆ ತೆರಳಿದ ಶಾಸಕ ಕಾಮತ್ ಅವರು, ನೇತ್ರಾವತಿ ಸೇತುವೆಯ ಬಳಿ ಖಾಲಿ ಜಾಗದಲ್ಲಿ ಪ್ರತಿನಿತ್ಯ ವಾಹನ ಸವಾರರು ಕಸ ಎಸೆದು ಹೋಗುವ ಕುರಿತು ಮಾಹಿತಿ ನೀಡಿದ್ದರು. ಹಲವಾರು ಬಾರಿ ಸ್ಥಳವನ್ನು ಸ್ವಚ್ಛಗೊಳಿಸಿದರು ತ್ಯಾಜ್ಯ ಎಸೆಯುವುದು ನಿಂತಿರಲಿಲ್ಲ. ಇತ್ತೀಚೆಗೆ ಕಳೆದ ಕೆಲ ಸಮಯದಿಂದ ಹಸಿರು ದಳ ಸಂಸ್ಥೆಯ ಸದಸ್ಯರು ಈ ಜಾಗದಲ್ಲಿ ಪ್ಲೆಕಾರ್ಡ್ ಹಿಡಿದು ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅವರ ಕಾರ್ಯ ಶ್ಲಾಘನೀಯ ಎಂದು ಶಾಸಕ ಕಾಮತ್ ಹೇಳಿದರು.

ಸ್ವಚ್ಚತಾ ಕಾರ್ಯಗಳು ಸೀಮಿತ ಸಂಸ್ಥೆಗಳು ಅಥವಾ ವ್ಯಕ್ತಿಯಿಂದ ಆಗುವಂತದ್ದಲ್ಲ. ಪ್ರತಿಯೊಬ್ಬ ನಾಗರಿಕರಿಗೂ ತನ್ನದೇ ಆದ ಜವಬ್ದಾರಿಗಳಿರುತ್ತವೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು, ತ್ಯಾಜ್ಯಗಳನ್ನು ಎಸೆಯುವುದರಿಂದ ವಿವಿಧ ಸಮಸ್ಯೆಗಳು ತಲೆದೋರುತ್ತವೆ. ಹಾಗಾಗಿ ಪ್ರತಿಯೊಬ್ಬರೂ ಕೂಡ ಸ್ವಚ್ಚತೆಯ ನಿಟ್ಟಿನಲ್ಲಿ ಚಿಂತಿಸಬೇಕು. ಆ ಮೂಲಕ ಸ್ವಚ್ಛ ಭಾರತದ ಪರಿಕಲ್ಪನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಕೈಜೋಡಿಸಬೇಕೆಂದು ಶಾಸಕ ಕಾಮತ್ ತಿಳಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಪಾಲಿಕೆ ಸದಸ್ಯರಾದ ವೀಣಾ ಮಂಗಳ, ಬಿಜೆಪಿ ಪ್ರಮುಖರಾದ ಸುರೇಂದ್ರ ಜೆಪ್ಪಿನಮೊಗರು, ಹಸಿರು ದಳ ಸಂಸ್ಥೆಯ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm