ಬ್ರೇಕಿಂಗ್ ನ್ಯೂಸ್
23-01-21 05:51 pm Mangalore Correspondent ಕರಾವಳಿ
ಮಂಗಳೂರು, ಜ.23: ಮಂಗಳೂರಿನ ಪೊಲೀಸರು ರಾತ್ರಿ ವೇಳೆ ತಿರುಗಾಡುವವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಾಹನದಲ್ಲಿ ಕುಳಿತು ಕುಡಿಯುವುದು, ರಾತ್ರಿ ವೇಳೆ ವಿನಾಕಾರಣ ತಿರುಗಾಡುವುದು ಮಾಡುವಂತಿಲ್ಲ ಎಂದು ಹೊಸ ಕಮಿಷನರ್ ಪೊಲೀಸರಿಗೆ ಹೊಸ ಕೆಲಸ ಕೊಟ್ಟಿದ್ದಾರೆ. ಆದರೆ, ಇದೇ ವಿಚಾರವನ್ನು ಇಟ್ಟುಕೊಂಡು ವೇದಾಂತ್ ಶೆಣೈ ಎಂಬ ಯುವಕ ತನಗಾದ ಕಿರುಕುಳದ ಬಗ್ಗೆ ಇನ್ ಸ್ಟಾ ಗ್ರಾಮಿನಲ್ಲಿ ಹಂಚಿಕೊಂಡಿದ್ದಾನೆ.


ತಾನು ಬಲ್ಮಠದಲ್ಲಿ ಕೆಫೆ ಒಂದಕ್ಕೆ ರಾತ್ರಿ 8 ಗಂಟೆ ಸುಮಾರಿಗೆ ತೆರಳಿದ್ದಾಗ ಪೊಲೀಸರು ಬಂದು ತಮ್ಮನ್ನು ಜೀಪಿನಲ್ಲಿ ಹಾಕಿ ಕೊಂಡೊಯ್ದಿದ್ದರು. ಬಳಿಕ ಟೌನ್ ಹಾಲ್ ಬಳಿಯ ಮಿನಿ ಹಾಲ್ ಗೆ ಕರೆದೊಯ್ದು ನಮ್ಮನ್ನು ಕಳ್ಳರಂತೆ ಟ್ರೀಟ್ ಮಾಡಿದ್ದಾರೆ. ಅಲ್ಲಿ ನಮ್ಮ ವಿಳಾಸ, ಪೂರ್ವಾಪರ ಕೇಳಿಕೊಂಡು ಸುಮ್ಮನೆ ನಿಲ್ಲಿಸಿದ್ದಾರೆ. ಕಮಿಷನರ್ ಹೊರಗಡೆ ಹೋಗಿದ್ದಾರೆ, ಅಲ್ಲಿ ವರೆಗೂ ಕೂತಿರಿ ಎಂದು ಒರಟು ಭಾಷೆಯಲ್ಲಿ ಬೈದಿದ್ದಾರೆ. ನಾವೇನು ತಪ್ಪು ಮಾಡಿದ್ದೇವೆಂದು ಅಲ್ಲಿ ಕೂಡಿಹಾಕಿದ್ದಾರೆಂದು ಗೊತ್ತಿರಲಿಲ್ಲ. ಅಲ್ಲಿ ನೋಡಿದಾಗ ನೂರಕ್ಕೂ ಹೆಚ್ಚು ಮಂದಿ ಇದ್ದರು. ಎಲ್ಲರನ್ನೂ ನೆಲದಲ್ಲಿ ಕೂರಿಸಿದ್ದರು. ನಾಲ್ಕು ಗಂಟೆ ಕಾಲ ಕಾಯಿರಿ ಏನಾಗಲ್ಲ ಎಂದಿದ್ದಾರೆ. ಇದರಿಂದ ತುಂಬ ಕಿರುಕುಳ ಆಗಿದೆ ಎಂದು ಬರೆದುಕೊಂಡಿದ್ದು ಅದರ ಸ್ಕ್ರೀನ್ ಶಾಟ್ ಈಗ ವೈರಲ್ ಆಗಿದೆ.
ರಾತ್ರಿ ವೇಳೆ ಹೊರಗೆ ಹೋಗುವ ಮಂದಿ ಇನ್ನು ಜಾಗ್ರತೆ ಇರಿ. ಪೊಲೀಸರು ನಿಮ್ಮನ್ನು ಕಿಡ್ನಾಪ್ ಮಾಡುತ್ತಾರೆ. ಟೌನ್ ಹಾಲಲ್ಲಿ ಕೂಡಿಹಾಕಿ ಫೇಕ್ ಕೇಸ್ ಹಾಕಲು ಪ್ರಯತ್ನ ಪಡುತ್ತಾರೆ ಎಂದು ಬರೆದಿದ್ದಾರೆ. ಈ ಬಗ್ಗೆ ಪೊಲೀಸರು ಏನು ಆ್ಯಕ್ಷನ್ ತಗೋತಾರೋ ಗೊತ್ತಿಲ್ಲ.
Youth slams Mangalore Police Commissioner Shashi Kumar and team on Instagram for unnecessarily seizing people into custody at night. Also shares a brief incident of what happened to him.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm