ಬ್ರೇಕಿಂಗ್ ನ್ಯೂಸ್
24-01-21 10:13 am Mangaluru Correspondent ಕರಾವಳಿ
ಮಂಗಳೂರು, ಜ.24: ನಗರದ ರಥಬೀದಿಯ ವೆಂಕಟರಮಣ ದೇವಸ್ಥಾನದ ಮುಂದಿದ್ದ ಅಶ್ವತ್ಥ ಕಟ್ಟೆಯ ಹಳೆಯದಾದ ಅಶ್ವತ್ಥ ಮರ ಬುಡ ಸಮೇತ ಉರುಳಿ ಬಿದ್ದಿದೆ.
ನಸುಕಿನ ಜಾವದಲ್ಲಿ ಘಟನೆ ನಡೆದಿದ್ದು ಮರದಡಿ ನಿಲ್ಲಿಸಿದ್ದ ಒಂದು ನೀರಿನ ಟ್ಯಾಂಕರ್, ಜೆಸಿಬಿ ಮತ್ತು ಒಂದು ಕಾರಿನ ಮೇಲೆ ಮರದ ಕೊಂಬೆಗಳು ಬಿದ್ದಿದ್ದು ಹಾನಿಯಾಗಿದೆ. ಈ ಸಂದರ್ಭದಲ್ಲಿ ಜನರು ಯಾರೂ ಇಲ್ಲದ ಕಾರಣ ಪ್ರಾಣ ಹಾನಿ ಆಗಿಲ್ಲ.


ಹಗಲಿನ ವೇಳೆಯಾಗುತ್ತಿದ್ದರೆ ಮರದ ಬುಡದಲ್ಲಿರುವ ಕಟ್ಟೆಯಲ್ಲಿ ಹಲವಾರು ಮಂದಿ ಕುಳಿತುಕೊಳ್ಳುತ್ತಿದ್ದರು. ವಾಹನಗಳನ್ನು ನಿಲ್ಲಿಸಿ ಚಾಲಕರು ಅದರಲ್ಲಿ ಇರುತ್ತಿದ್ದರು. ಹಗಲಿನಲ್ಲಿ ಮರ ಉರುಳಿ ಬೀಳುತ್ತಿದ್ದರೆ ಪ್ರಾಣ ಹಾನಿ ಜೊತೆಗೆ ಹಲವಾರು ವಾಹನಗಳು ಜಖಂ ಆಗುತ್ತಿದ್ದವು ಅನ್ನೋ ಮಾತು ಕೇಳಿಬರುತ್ತಿದೆ.
The huge peepal tree opposite the iconic Venkataramana Temple at Car Street in Mangalore here got uprooted on Sunday January 24.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm